01/02/2025
ಸ್ಫೋಟಕ್ಕೆ ಬಲಿಯಾದ ಬದುಕು..: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ
ಸೆಲ್ವಮ್ ದೇಹದ ಹತ್ತಿರ ಕನಕ, ಮಣಿ ಮತ್ತು ಸುಮತಿ ನಿಂತುಕೊಂಡು ರೋದನೆ ಮಾಡುತ್ತಿದ್ದರು. ಸಾರ್ವಜನಿಕರು, ಕಾರ್ಮಿಕರು, ಅಧಿಕಾರಿಗಳು ಎಲ್ಲರೂ ಬಂದು ಸತ್ತವರಿಗೆ ಹೂಮಾಲೆಗಳನ್ನು ಅರ್ಪಿಸಿದರು. ಹೂಮಾಲೆಗಳು ಎತ್ತಿನ ಬಂಡಿಗಳು ತುಂಬುವಷ್ಟು ಬಿದ್ದಿದ್ದವು. ಕೊನೆಗೆ ಐದೂ ಮೃತ ದೇಹಗಳನ್ನು ಮೂರು ವ್ಯಾನ್ಗಳಲ್ಲಿ ಹಾಕಿಕೊಂಡು ಕುಪ್ಪಂ ರಸ್ತೆಯಲ್ಲಿ ರೋಜರಸ್ ಕ್ಯಾಂಪ್ ಹತ್ತಿರ ಇರುವ ಗಣಿ ಕಾರ್ಮಿಕರ ಸಮಾಧಿ ಕಡೆಗೆ ಮೆರವಣಿಗೆಯಲ್ಲಿ ಹೋಗಿ ಗೌರವಪೂರ್ವಕವಾಗಿ ಅವರವರ ಕುಟುಂಬಗಳಿದ್ದ ಸಮಾಧಿಗಳ ಮಧ್ಯೆ ಸಮಾಧಿ ಮಾಡಲಾಯಿತು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಎಂಟನೆಯ ಕಂತು ನಿಮ್ಮ ಓದಿಗೆ
This website is using a security service to protect itself from online attacks. The action you just performed triggered the security solution. There are several actions that could trigger this block including submitting a certain word or phrase, a SQL command or malformed data.