Kannada Prabha

Kannada Prabha The official page of Kannadaprabha.com, Leading Kannada news website of Karnataka, Managed by The New Indian Express Group.

For the Best of Karnataka News, Politics, Entertainment, Cricket, Business, Lifestyle updates in Kannada, log on to https://www.kannadaprabha.com

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ  ಪುಟ್ಟ ಮಕ್ಕಳೂ ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಆತಂಕಕಾರಿ ಬೆಳವಣೆಗೆಗಳು ವರದಿಯಾಗುತ್ತಿದ್ದು, ಇದೀಗ ಈ...
13/01/2025

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಪುಟ್ಟ ಮಕ್ಕಳೂ ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಆತಂಕಕಾರಿ ಬೆಳವಣೆಗೆಗಳು ವರದಿಯಾಗುತ್ತಿದ್ದು, ಇದೀಗ ಈ ಪಟ್ಟಿಗೆ ಗುಜರಾತ್ ಮೂಲದ 8 ವರ್ಷದ ಬಾಲಕಿ ಕೂಡ ಸೇರ್ಪಡೆಯಾಗಿದ್ದಾಳೆ.
#ಗುಜರಾತ್‌ #ಅಹಮದಾಬಾದ್‌ #ಶಾಲಾಬಾಲಕಿ #ಹೃದಯಾಘಾತ

ಅಹ್ಮದಾಬಾದ್: ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಪುಟ್ಟ ಮಕ್ಕಳೂ ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಆತಂಕಕಾರಿ ಬೆಳವಣೆಗೆಗಳು ವ...

4 ಮಕ್ಕಳ ಹುಟ್ಟಿಸಿದರೆ ದಂಪತಿಗಳಿಗೆ 1 ಲಕ್ಷ ರೂ ಬಹುಮಾನ ನೀಡುತ್ತೇವೆ ಎಂದು ಮಧ್ಯ ಪ್ರದೇಶದ ಸಮುದಾಯವೊಂದರ ನಾಯಕರು ಬಂಪರ್ ಆಫರ್ ಘೋಷಣೆ ಮಾಡಿದ್ದ...
13/01/2025

4 ಮಕ್ಕಳ ಹುಟ್ಟಿಸಿದರೆ ದಂಪತಿಗಳಿಗೆ 1 ಲಕ್ಷ ರೂ ಬಹುಮಾನ ನೀಡುತ್ತೇವೆ ಎಂದು ಮಧ್ಯ ಪ್ರದೇಶದ ಸಮುದಾಯವೊಂದರ ನಾಯಕರು ಬಂಪರ್ ಆಫರ್ ಘೋಷಣೆ ಮಾಡಿದ್ದಾರೆ.
#ಭೋಪಾಲ್ #ಮಧ್ಯಪ್ರದೇಶ #ಪಂಡಿತ್_ವಿಷ್ಣುರಾಜೋರಿಯಾ #ಬ್ರಾಹ್ಮಣದಂಪತಿ

ಭೋಪಾಲ್: 4 ಮಕ್ಕಳ ಹುಟ್ಟಿಸಿದರೆ ದಂಪತಿಗಳಿಗೆ 1 ಲಕ್ಷ ರೂ ಬಹುಮಾನ ನೀಡುತ್ತೇವೆ ಎಂದು ಮಧ್ಯ ಪ್ರದೇಶದ ಸಮುದಾಯವೊಂದರ ನಾಯಕರು ಬಂಪರ್ ಆಫ.....

ಚೊಕ್ಕಸಂದ್ರದಲ್ಲಿ ಅನಿಲ ಸೋರಿಕೆಯಿಂದಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸ...
13/01/2025

ಚೊಕ್ಕಸಂದ್ರದಲ್ಲಿ ಅನಿಲ ಸೋರಿಕೆಯಿಂದಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬೆಂಗಳೂರು: ನಗರದ ಚೊಕ್ಕಸಂದ್ರದಲ್ಲಿ ಅನಿಲ ಸೋರಿಕೆಯಿಂದಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರ...

ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕುಳಿತಿದ್ದ ಐಎಎಸ್ ಅಧಿಕಾರಿಯನ್ನು ಸಿಎಂ ಸಿದ್ದರಾಮಯ್ಯ ಎಬ್ಬಿಸಿ ಕಳುಹಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್...
13/01/2025

ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕುಳಿತಿದ್ದ ಐಎಎಸ್ ಅಧಿಕಾರಿಯನ್ನು ಸಿಎಂ ಸಿದ್ದರಾಮಯ್ಯ ಎಬ್ಬಿಸಿ ಕಳುಹಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
#ವಿಜಯನಗರ #ಸಿದ್ದರಾಮಯ್ಯ #ಸರ್ವಧರ್ಮಸಾಮೂಹಿಕವಿವಾಹಸಮಾರಂಭ #ವೈರಲ್_ವಿಡಿಯೋ

ವಿಜಯನಗರ: ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕುಳಿತಿದ್ದ ಐಎಎಸ್ ಅಧಿಕಾರಿಯನ್ನು ಸಿಎಂ ಸಿದ್ದರಾಮಯ್ಯ ಎಬ್ಬಿಸಿ ಕಳುಹಿಸಿದ ವಿಡಿಯೋ ಇದ.....

ಜನವರಿ 12ರ ಭಾನುವಾರ ದುಬೈನಲ್ಲಿ ನಡೆದ 'ದುಬೈ 24ಎಚ್ 2025' ಕಾರು ರೇಸಿಂಗ್ ಸ್ಪರ್ಧೆಯ 991 ವಿಭಾಗದಲ್ಲಿ ತಮಿಳು ನಟ ಅಜಿತ್ ಕುಮಾರ್ ಮೂರನೇ ಸ್ಥಾ...
13/01/2025

ಜನವರಿ 12ರ ಭಾನುವಾರ ದುಬೈನಲ್ಲಿ ನಡೆದ 'ದುಬೈ 24ಎಚ್ 2025' ಕಾರು ರೇಸಿಂಗ್ ಸ್ಪರ್ಧೆಯ 991 ವಿಭಾಗದಲ್ಲಿ ತಮಿಳು ನಟ ಅಜಿತ್ ಕುಮಾರ್ ಮೂರನೇ ಸ್ಥಾನ ಮತ್ತು ಜಿಟಿ4 ವಿಭಾಗದಲ್ಲಿ 'ಸ್ಪಿರಿಟ್ ಆಫ್ ದಿ ರೇಸ್' ಗಳಿಸಿದ್ದಾರೆ. ಈ ಸಾಧನೆಗೆ ಅಜಿತ್ ಕುಮಾರ್ ಮತ್ತು ಅವರ ತಂಡಕ್ಕೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಚೆನ್ನೈ: ಜನವರಿ 12ರ ಭಾನುವಾರ ದುಬೈನಲ್ಲಿ ನಡೆದ 'ದುಬೈ 24ಎಚ್ 2025' ಕಾರು ರೇಸಿಂಗ್ ಸ್ಪರ್ಧೆಯ 991 ವಿಭಾಗದಲ್ಲಿ ತಮಿಳು ನಟ ಅಜಿತ್ ಕುಮಾರ್ ಮೂರ....

ಸಿದ್ದರಾಮಯ್ಯ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ: ಮಾಗಡಿ ಬಾಲಕೃಷ್ಣ https://gogl.to/3JJJ
13/01/2025

ಸಿದ್ದರಾಮಯ್ಯ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ: ಮಾಗಡಿ ಬಾಲಕೃಷ್ಣ

https://gogl.to/3JJJ

ಬೆಂಗಳೂರು: ಸಿದ್ದರಾಮಯ್ಯ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಶಾಸಕ ಹಾಗೂ ಡಿಕೆ ಶಿವಕುಮಾರ್ ಬಳಗದಲ್ಲಿ ಗುರುತಿ....

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್‌ ಪಕ್ಷವನ್ನು ದುರ್ಬಲಗೊಳಿಸಲು ಕಾಂಗ್ರೆಸ್‌ ಯತ್ನಿಸುತ್ತಿದೆ. ಆದರೆ, ಅವರ ಕನಸು ಎಂದಿಗೂ ನನ...
13/01/2025

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್‌ ಪಕ್ಷವನ್ನು ದುರ್ಬಲಗೊಳಿಸಲು ಕಾಂಗ್ರೆಸ್‌ ಯತ್ನಿಸುತ್ತಿದೆ. ಆದರೆ, ಅವರ ಕನಸು ಎಂದಿಗೂ ನನಸಾಗುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಭಾನುವಾರ ಹೇಳಿದರು.

ಬೆಂಗಳೂರು: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್‌ ಪಕ್ಷವನ್ನು ದುರ್ಬಲಗೊಳಿಸಲು ಕಾಂಗ್ರೆಸ್‌ ಯತ್ನಿಸುತ್ತಿದೆ. ಆದ.....

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವ...
13/01/2025

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
#ಕಾಂಗ್ರೆಸ್ #ಸಿದ್ದರಾಮಯ್ಯ #ಕರ್ನಾಟಕ #ಸಿಎಂ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವೂ ಖಾಲಿಯಿಲ್ಲ ಎಂದು ಮುಖ್...

ಎರಡನೇ, ಮೂರನೇ ಹಂತದ ನಗರಗಳಿಂದ ಹೆಚ್ಚಾದ ಬೇಡಿಕೆ: ಕರ್ನಾಟಕದಲ್ಲಿ ದಾಖಲೆಯ ಪಾಸ್‌ಪೋರ್ಟ್‌ ವಿತರಣೆhttps://gogl.to/3JIt
13/01/2025

ಎರಡನೇ, ಮೂರನೇ ಹಂತದ ನಗರಗಳಿಂದ ಹೆಚ್ಚಾದ ಬೇಡಿಕೆ: ಕರ್ನಾಟಕದಲ್ಲಿ ದಾಖಲೆಯ ಪಾಸ್‌ಪೋರ್ಟ್‌ ವಿತರಣೆ

https://gogl.to/3JIt

ಬೆಂಗಳೂರು: ಕರ್ನಾಟಕದ ನಿವಾಸಿಗಳು, ವಿಶೇಷವಾಗಿ ಟೈಯರ್ 2 ಮತ್ತು 3 ನಗರಗಳ ನಿವಾಸಿಗಳು ವಿದೇಶಗಳಿಗೆ ಹೆಚ್ಚು ತೆರಳಲು ಬಯಸುತ್ತಿರುವುದರ....

12 ವರ್ಷಗಳಿಗೊಮ್ಮೆ ಪ್ರಯಾಗ್ ರಾಜ್ ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಇಂದು ಅದ್ಧೂರಿ ಚಾಲನೆ  ದೊರೆತಿದ್ದು, ಜಗತ್ತಿನ ಈ ಅತೀ ದೊಡ್ಡ ಧಾರ್ಮಿಕ ಪ...
13/01/2025

12 ವರ್ಷಗಳಿಗೊಮ್ಮೆ ಪ್ರಯಾಗ್ ರಾಜ್ ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದ್ದು, ಜಗತ್ತಿನ ಈ ಅತೀ ದೊಡ್ಡ ಧಾರ್ಮಿಕ ಪವಿತ್ರ ಕಾರ್ಯಕ್ರಮದ ಕುರಿತ ಪ್ರಮುಖ ಮಾಹಿತಿ ಇಲ್ಲಿದೆ.
#ಪ್ರಯಾಗರಾಜ್ #ಉತ್ತರಪ್ರದೇಶ #ಮಹಾಕುಂಭ2025 #ಯೋಗಿಆದಿತ್ಯನಾಥ್

ಪ್ರಯಾಗ್ ರಾಜ್: 12 ವರ್ಷಗಳಿಗೊಮ್ಮೆ ಪ್ರಯಾಗ್ ರಾಜ್ ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದ್ದು, ಜಗತ್ತಿನ .....

ಹಸುಗಳ ಕೆಚ್ಚಲು ಕೊಯ್ದ ಘಟನೆ ಚರ್ಚೆಗೆ ಗ್ರಾಸವಾಗಿರುವ ನಡುವಲ್ಲೇ ಹಸುಗಳ ಮಾಲೀಕರಿಗೆ ವೈಯಕ್ತಿಕವಾಗಿ ಪರಿಹಾರ ಕೊಡುತ್ತೇನೆಂದು ಸಚಿವ ಜಮೀರ್ ಅಹ್ಮ...
13/01/2025

ಹಸುಗಳ ಕೆಚ್ಚಲು ಕೊಯ್ದ ಘಟನೆ ಚರ್ಚೆಗೆ ಗ್ರಾಸವಾಗಿರುವ ನಡುವಲ್ಲೇ ಹಸುಗಳ ಮಾಲೀಕರಿಗೆ ವೈಯಕ್ತಿಕವಾಗಿ ಪರಿಹಾರ ಕೊಡುತ್ತೇನೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ.
#ಬೆಂಗಳೂರು #ಭರವಸೆ #ಹಸು #ಸಚಿವಜಮೀರ್

ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಘಟನೆ ಚರ್ಚೆಗೆ ಗ್ರಾಸವಾಗಿರುವ ನಡುವಲ್ಲೇ ಹಸುಗಳ ಮಾಲೀಕರಿಗೆ ವೈಯಕ್ತಿಕವಾಗಿ ಪರಿಹಾರ ಕೊಡುತ್ತ.....

12 ವರ್ಷಗಳಿಗೊಮ್ಮೆ ಪ್ರಯಾಗ್ ರಾಜ್ ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಇಂದು ಅದ್ಧೂರಿ ಚಾಲನೆ  ದೊರೆತಿದ್ದು, ಜಗತ್ತಿನ ಈ ಅತೀ ದೊಡ್ಡ ಧಾರ್ಮಿಕ ಪ...
13/01/2025

12 ವರ್ಷಗಳಿಗೊಮ್ಮೆ ಪ್ರಯಾಗ್ ರಾಜ್ ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದ್ದು, ಜಗತ್ತಿನ ಈ ಅತೀ ದೊಡ್ಡ ಧಾರ್ಮಿಕ ಪವಿತ್ರ ಕಾರ್ಯಕ್ರಮದಲ್ಲಿ ಬರೊಬ್ಬರಿ 45 ಕೋಟಿ ಭಕ್ತರು ಪಾಲ್ಗೊಳ್ಳುತ್ತಿದ್ದಾರೆ.
#ಪ್ರಯಾಗರಾಜ್ #ಉತ್ತರಪ್ರದೇಶ #ಮಹಾಕುಂಭ2025 #ಯೋಗಿಆದಿತ್ಯನಾಥ್

ಪ್ರಯಾಗ್ ರಾಜ್: 12 ವರ್ಷಗಳಿಗೊಮ್ಮೆ ಪ್ರಯಾಗ್ ರಾಜ್ ನಲ್ಲಿ ನಡೆಯುವ ಮಹಾ ಕುಂಭಮೇಳಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದ್ದು, ಜಗತ್ತಿನ .....

ಕಳೆದ ವರ್ಷ ಡಿಸೆಂಬರ್ 19 ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕ...
13/01/2025

ಕಳೆದ ವರ್ಷ ಡಿಸೆಂಬರ್ 19 ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿರುವ ಸರ್ಕಾರದ ವಿರುದ್ಧ ಸಭಾಪತಿ ಬಸವರಾಜ ಎಸ್ ಹೊರಟ್ಟಿ ಕಿಡಿಕಾರಿದ್ದಾರೆ.

ಬೆಂಗಳೂರು: ಕಳೆದ ವರ್ಷ ಡಿಸೆಂಬರ್ 19 ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರು ಸಚಿವೆ ....

ದಿವಂಗತ ನಿರ್ದೇಶಕ ಗುರುಪ್ರಸಾದ್ ಅವರ ಅಂತಿಮ ಚಿತ್ರವಾದ 'ಎದ್ದೇಳು ಮಂಜುನಾಥ 2' ಫೆಬ್ರುವರಿ 21ಕ್ಕೆ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡ...
13/01/2025

ದಿವಂಗತ ನಿರ್ದೇಶಕ ಗುರುಪ್ರಸಾದ್ ಅವರ ಅಂತಿಮ ಚಿತ್ರವಾದ 'ಎದ್ದೇಳು ಮಂಜುನಾಥ 2' ಫೆಬ್ರುವರಿ 21ಕ್ಕೆ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಗುರುಪ್ರಸಾದ್ ಬರೆದು, ನಿರ್ದೇಶಿಸಿದ್ದ 'ಎದ್ದೇಳು ಮಂಜುನಾಥ 2' ಚಿತ್ರದಲ್ಲಿ ಅವರೇ ನಟಿಸಿದ್ದಾರೆ.

ದಿವಂಗತ ನಿರ್ದೇಶಕ ಗುರುಪ್ರಸಾದ್ ಅವರ ಅಂತಿಮ ಚಿತ್ರವಾದ 'ಎದ್ದೇಳು ಮಂಜುನಾಥ 2' ಫೆಬ್ರುವರಿ 21ಕ್ಕೆ ರಾಜ್ಯದಾದ್ಯಂತ ಚಿತ್ರಮಂದಿರಗಳಲ್....

ಯಾರು ಹೀನನಾಗಿದ್ದಾನೋ, ದೂಷಣೆಗೊಳಗಾಗಿದ್ದನೋ ಅವನು ಹಿಂದೂ: ಹಿಂದೂ‌‌ ಎಂಬುದು ಅವಮಾನಕರ ಪದ;ಪ್ರೊ ಕೆ.ಎಸ್ ಭಗವಾನ್https://bit.ly/4ah9uzu    ...
13/01/2025

ಯಾರು ಹೀನನಾಗಿದ್ದಾನೋ, ದೂಷಣೆಗೊಳಗಾಗಿದ್ದನೋ ಅವನು ಹಿಂದೂ: ಹಿಂದೂ‌‌ ಎಂಬುದು ಅವಮಾನಕರ ಪದ;ಪ್ರೊ ಕೆ.ಎಸ್ ಭಗವಾನ್

https://bit.ly/4ah9uzu

ರಾಯಚೂರು: ಹಿಂದೂ‌‌ ಎಂಬುದು ಅತ್ಯಂತ ಅವಮಾನಕರ ಪದವಾಗಿದೆ. ನಾವು ಹಿಂದೂ ಎಂದು ಹೇಳಿಕೊಳ್ಳುವುದೇ ಒಂದು ಅವಮಾನಕರ. ಯಾರು ಹೀನರಾಗಿದ್ದಾ.....

ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡುವ ಮೂಲಕ ಹಣವನ್ನು ದ್ವಿಗುಣಗೊಳಿಸಬಹುದು ಎಂದು ಹೇಳಿ ಹೇಳಿಕೊಂಡು 34 ವರ್ಷದ ಉದ್ಯಮಿಯೊಬ್ಬರಿಗೆ 2 ಕೋಟಿ ರೂ. ವಂ...
13/01/2025

ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡುವ ಮೂಲಕ ಹಣವನ್ನು ದ್ವಿಗುಣಗೊಳಿಸಬಹುದು ಎಂದು ಹೇಳಿ ಹೇಳಿಕೊಂಡು 34 ವರ್ಷದ ಉದ್ಯಮಿಯೊಬ್ಬರಿಗೆ 2 ಕೋಟಿ ರೂ. ವಂಚಿಸಿದ ಆರೋಪದ ಮೇಲೆ ಹಲಸೂರು ಗೇಟ್ ಪೊಲೀಸರು ಮಹಿಳೆ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
#ಬೆಂಗಳೂರು #ಬಂಧನ #ಅಪರಾಧ

ಬೆಂಗಳೂರು: ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡುವ ಮೂಲಕ ಹಣವನ್ನು ದ್ವಿಗುಣಗೊಳಿಸಬಹುದು ಎಂದು ಹೇಳಿ ಹೇಳಿಕೊಂಡು 34 ವರ್ಷದ ಉದ್ಯಮಿಯೊಬ.....

ಕಲಬುರಗಿ: 'ಪ್ರೀತ್ಸೆ ಪ್ರೀತ್ಸೆ' ಅಂತಾ ಅಪ್ರಾಪ್ತೆ ಪ್ರಾಣಕ್ಕೆ ಎರವಾದ ಮುಸ್ಲಿಂ ಯುವಕನ ಬಂಧನ https://gogl.to/3JI4
13/01/2025

ಕಲಬುರಗಿ: 'ಪ್ರೀತ್ಸೆ ಪ್ರೀತ್ಸೆ' ಅಂತಾ ಅಪ್ರಾಪ್ತೆ ಪ್ರಾಣಕ್ಕೆ ಎರವಾದ ಮುಸ್ಲಿಂ ಯುವಕನ ಬಂಧನ

https://gogl.to/3JI4

ಕಲಬುರಗಿ: ಪ್ರೀತಿಸುವಂತೆ ಪೀಡಿಸುತ್ತಿದ್ದ ಮುಸ್ಲಿಂ ಯುವಕನ ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ....

ಫಸ್ಟ್ ರ್ಯಾಂಕ್ ರಾಜು ಚಿತ್ರದ ನಟನೆಗಾಗಿ ಗಮನ ಸೆಳೆದಿದ್ದ ನಟ ಗುರುನಂದನ್ ಇದೀಗ 'ರಾಜು ಜೇಮ್ಸ್ ಬಾಂಡ್‌' ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಾ...
13/01/2025

ಫಸ್ಟ್ ರ್ಯಾಂಕ್ ರಾಜು ಚಿತ್ರದ ನಟನೆಗಾಗಿ ಗಮನ ಸೆಳೆದಿದ್ದ ನಟ ಗುರುನಂದನ್ ಇದೀಗ 'ರಾಜು ಜೇಮ್ಸ್ ಬಾಂಡ್‌' ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಾಮಿಡಿ-ಥ್ರಿಲ್ಲರ್‌ ಅಂಶಗಳನ್ನೊಳಗೊಂಡ ಈ ಚಿತ್ರಕ್ಕೆ ದೀಪಕ್ ಮಧುವನಹಳ್ಳಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಫಸ್ಟ್ ರ್ಯಾಂಕ್ ರಾಜು ಚಿತ್ರದ ನಟನೆಗಾಗಿ ಗಮನ ಸೆಳೆದಿದ್ದ ನಟ ಗುರುನಂದನ್ ಇದೀಗ 'ರಾಜು ಜೇಮ್ಸ್ ಬಾಂಡ್‌' ಚಿತ್ರದಲ್ಲಿ ಕಾಣಿಸಿಕೊಂಡಿ.....

Address

Express Building, No. 1, Queen's Road
Bangalore
560001

Alerts

Be the first to know and let us send you an email when Kannada Prabha posts news and promotions. Your email address will not be used for any other purpose, and you can unsubscribe at any time.

Contact The Business

Send a message to Kannada Prabha:

Videos

Share