Makkalageri Laxman

Makkalageri Laxman Laxman vittal durdundi

01/08/2024

ನವದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮಮೋಹನ್ ನಾಯ್ಡು ಅವರನ್ನು ಭೇಟಿಯಾಗಿ ಕಿತ್ತೂರು ರಾಣಿ ಚೆನ್ನಮ್ಮ ಅವರ 200ನೇ ವರ್ಷಾಚರಣೆ ನಿಮಿತ್ಯ ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರ್ ರಾಣಿ ಚೆನ್ನಮ್ಮ ವಿಮಾನ ನಿಲ್ದಾಣ’ ಎಂದು ಮರುನಾಮಕರಣ ಮಾಡಬೇಕು ಹಾಗೂ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಚನ್ನಮ್ಮನ ಪ್ರತಿಮೆ ಸ್ಥಾಪನೆಗೆ ಮನವಿ ನೀಡಿ ಸಂಸದ ಈರಣ್ಣಾ ಕಡಾಡಿ ಅವರು ಒತ್ತಾಯಿಸಿದರು‌.

27/07/2024
12/06/2023

ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಇಂದು ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಬೆಳೆಸಿದರು.

ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ.

ಯೋಜನೆ ಜಾರಿಗೆ ಕೊಟ್ಟ ನನಗೆ ಸಂತೃಪ್ತಿ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು.

04/05/2023
26/03/2023

💛❤️

12/03/2023

ನಿನು ಹೇಳಿರುವ ಮಾತು ಸದ್ಯದ ಪರಿಸ್ಥಿತಿಗೆ ಅವಶ್ಯಕತೆ ಇದೆ

💛❤️
21/02/2023

💛❤️

ಬೆಳಗಾವಿ ತಾಲೂಕಿನ ‌ಸಾಂಬ್ರಾ ಗ್ರಾಮದ ಜನರ ಬಹುದಿನಗಳ ಕನಸಾದ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಯಾಗಲಿದೆ. ಸುಮಾರು ಒಂಭತ್ತು ಅಡಿಯ #ಕಂಚಿನ ಮೂರ್ತಿ ಸಾಂಬ್ರಾ ಗ್ರಾಮದಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಶ್ರೀ ಚೆನ್ನರಾಜ ಹಟ್ಟಿಹೊಳಿ ಅವರು ತಿಳಿಸಿದ್ದಾರೆ.

Address

Laxman Vittal Durdundi
Gokak
591344

Telephone

+919591943503

Website

Alerts

Be the first to know and let us send you an email when Makkalageri Laxman posts news and promotions. Your email address will not be used for any other purpose, and you can unsubscribe at any time.

Videos

Share