ತಾಕತ್ತಿದ್ರೆ ನನ್ನ ವಿರುದ್ಧ ರೇವಣ್ಣ ಸ್ಪರ್ದಿಸಲಿ, 5೦ ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ.
ತಾಕತ್ತಿದ್ರೆ ನನ್ನ ವಿರುದ್ಧ ರೇವಣ್ಣ ಸ್ಪರ್ದಿಸಲಿ,
5೦ ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ.
ಎಷ್ಟೆ ರಾಜಕೀಯ ಬೆಸೆದರೂ ನಾ ಜಗ್ಗುವುದಿಲ್ಲ: ಶಾಸಕ ಪ್ರೀತಂ ಗೌಡ ಸವಾಲು
ಹಾಸನ: ನಾನು ಇಂದೇ ಹೇಳುತ್ತಿದ್ದೇನೆ ಬರೆದಿಟ್ಟುಕೊಳ್ಳಿ, ನನ್ನ ವಿರುದ್ಧ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಸ್ಪರ್ದೆ ಮಾಡುವುದಾದರೇ 5೦ ಸಾವಿರಕ್ಕೂ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ. ನನ್ನ ವಿರುದ್ಧ ಎಷ್ಟೆ ರಾಜಕೀಯ ಬೆಸೆದರೂ ನಾ ಜಗ್ಗವುದಿಲ್ಲ ಎಂದು ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡ ಅವರು ಸವಾಲೇಸೆದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯುತ್ತಿರುವ ನಾಟಕ ಪ್ರದರ್ಶನದಲ್ಲಿ ಪಾಲ್ಗೊಂಡು ನಂತರ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ಇಂದೇ ಹೇಳುತ್ತೇನೆ ಬರೆದಿಟ್ಟುಕೊಳಿ ನನ್ನ ವಿರುದ್ಧ ರೇವಣ್ಣ ನಿಂತರೆ ನಾನು ೫೦,೦೦೦ ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ ೫೦ ಸಾವಿರಕ್ಕಿಂತ ಒಂದು ಮತ ಕಡಿಮೆ ಬಂದರು ಅಂದೆ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ರೀ ಎಲೆಕ್ಷನ್ಗೆ ಹೋಗು
ಮಾರ್ಚ್ ತಿಂಗಳಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿ ಘೋಷಣೆ: ಹೆಚ್.ಡಿ. ಕುಮಾರಸ್ವಾಮಿ
ಮಾರ್ಚ್ ತಿಂಗಳಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿ ಘೋಷಣೆ: ಹೆಚ್.ಡಿ. ಕುಮಾರಸ್ವಾಮಿ
ನಗರದ ರಿಂಗ್ ರಸ್ತೆಯಲ್ಲಿ ದಿವಂಗತ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ್ ಪುತ್ರ ಹೆಚ್.ಪಿ. ಸ್ವರೂಪ್ ಅವರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ನಂತರ ಮಾಧ್ಯಮದೊಂದಿಗೆ ಮಾತನಾಡುತ್ತಾ,
ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಿಕೆ ವಿಚಾರವಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಇದುವರೆಗೂ ನಾನು ಹಾಸನ ಜಿಲ್ಲೆಯ ರಾಜಕೀಯ ಬಗ್ಗೆ ಮೂಗು ತೂರಿಸಿಲ್ಲ. ಈ ಭಾರಿ ಹಾಸನ ವಿಧಾನಸಭಾ ಕ್ಷೇತ್ರ ಒಂದನ್ನು ಸೂಕ್ಷ್ಮವಾಗಿ ತೆಗೆದುಕೊಳ್ಳುತ್ತೇನೆ. ಆದರೆ ನಾನು ಸಿಎಂ ಆಗಿದ್ದ ವೇಳೆ ಹಾಸನ ಜಿಲ್ಲೆಗೆ ದೊಡ್ಡಮಟ್ಟದಲ್ಲಿ ಕೆಲಸ ಮಾಡಿದ್ದೇನೆ. ಹಾಸನ ವಿಧಾನಸಭಾ ಕ್ಷೇತ್ರದ ಬಗ್ಗೆ ನಾನೇ ಸಲಹೆ ನೀಡುತ್ತೇನೆ. ನಮ್ಮ ಕುಟುಂಬದವರು ಸ್ಪರ್ಧಿಸುತ್ತಾರೆ ಎನ್ನುವುದು ಊಹಾಪೋಹ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ನಿಷ್ಠಾವಂತ ಮುಖಂಡರಿದ್ದಾರೆ. ಅವರೊಟ್ಟಿಗೆ ಚರ್ಚಿಸಿ ತೀರ್ಮಾನ ಮಾಡುತ್
ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕುಟುಂಬಕ್ಕೆ ತೊಡೆತಟ್ಟಿದ ಶಾಸಕ ಪ್ರೀತಂ ಜೆ. ಗೌಡ
ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕುಟುಂಬಕ್ಕೆ
ತೊಡೆತಟ್ಟಿದ ಶಾಸಕ ಪ್ರೀತಂ ಜೆ. ಗೌಡ
ಹಾಸನ : ಹೊಳೆನರಸೀಪುರದ ಶಾಸಕರ ಕುಟುಂಬದವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಬರುವ ಬಗ್ಗೆ ಮಾಹಿತಿಯಿದ್ದು, ನಾನು ಖಂಡಿತವಾಗಿಯೂ ಅವರನ್ನು ಸ್ವಾಗತ ಮಾಡುತ್ತೇನೆ. ಜನರಿಗೆ ಪ್ರೀತಂ ಗೌಡರ ಯೋಚನೆ, ಯೋಜನೆ ಒಪ್ಪಿದೆಯೋ, ಇಲ್ಲವೇ ರೇವಣ್ಣರವರ ಅಭಿವೃದ್ಧಿ ಶೈಲಿ ಇಷ್ಡವಾಗಿದಿಯೋ ಎಂಬ ಬಗ್ಗೆ ಒಂದು ಸ್ಪರ್ಧೆ ನಡೆದುಬಿಡಲಿ ಎಂದು ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡ ಅವರು ತೊಡೆತಟ್ಟಿ ಹೀಗೊಂದು ಸವಾಲು ಹಾಕಿದ ಪ್ರಸಂಗ ನಡೆದಿದೆ.
ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ, ಅಭಿವೃದ್ಧಿ ವಿಚಾರದಲ್ಲಿ ಮತ್ತು ಬೇರೆ ವಿಚಾರದಲ್ಲಿ ನಮಗೆ ನಿಮಗೆ ಸಂಘರ್ಷ ನಡೆಯುತ್ತಿರುತ್ತದೆ. ಹಾಸನ ಜನರಿಗೆ ಪ್ರೀತಂಗೌಡರ ಯೋಚನೆ, ಯೋಜನೆ ಒಪ್ಪಿದೆಯೋ, ರೇವಣ್ಣ ಅವರ ಅಭಿವೃದ್ಧಿ ಶೈಲಿ ಇಷ್ಠವಾಗಿದಿಯೋ ಎಂಬ ಬಗ್ಗೆ ಒಂದು ಸ್ಪರ್ಧೆಯು ನಡೆದುಬಿಡಲಿ. ನೀವೇ ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಬಂದು ಸ್ಪರ್ಧೆ ಮಾಡಿ ಎಂ
*'ನನ್ ಚುನಾವಣೆಗೆ ಬರ್ಲಿ, ರಾಜಕಾರಣ ಅಂದ್ರೆ ಏನೂಂತ ತೋರಿಸ್ತೀನಿ' : ಶಾಸಕ ಪ್ರೀತಂಗೌಡ ಸವಾಲ್!*
*'ನನ್ ಚುನಾವಣೆಗೆ ಬರ್ಲಿ, ರಾಜಕಾರಣ ಅಂದ್ರೆ ಏನೂಂತ ತೋರಿಸ್ತೀನಿ' : ಶಾಸಕ ಪ್ರೀತಂಗೌಡ ಸವಾಲ್!*
ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಶಾಸಕ ಪ್ರೀತಂ ಜೆ. ಗೌಡ ತಿರುಗೇಟು
ಯಾರು ಆಕಸ್ಮಿಕವಾಗಿ ಏನೆನು ಆಗಿದ್ದಾರೆ ಬಗ್ಗೆ ಇತಿಹಾಸದ ಪುಟ ತೆರೆದರೇ ತಿಳಿಯುತ್ತೆ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಶಾಸಕ ಪ್ರೀತಂ ಜೆ. ಗೌಡ ತಿರುಗೇಟು
ಹಾಸನ : ನಾನು ಗೆಲುವು ಪಡೆದಿರುವುದು ಒಂದೆ ಚುನಾವಣೆಯಲ್ಲಿ ಆಕಸ್ಮಿಕವಾಗಿ ಮಂತ್ರಿಯೂ ಆಗಿಲ್ಲ, ಮುಖ್ಯಮಂತ್ರಿಯೂ ಆಗಿಲ್ಲ. ಯಾರು ಆಕಸ್ಮಿಕವಾಗಿ ಏನೆನು ಆಗಿದ್ದಾರೆ ಎಂಬುದನ್ನು ಇತಿಹಾಸ ಪುಟ ತೆರೆದು ನೋಡಿದರೇ ತಿಳಿಯುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಹಾಸನ ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡ ತಿರುಗೇಟು ನೀಡಿದರು.
ನಗರದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಆಕಸ್ಮಿಕ ಶಾಸಕನೆಂದು ಹೇಳಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕುಮಾರಣ್ಣನವರು ಏನೇ ಮಾತನಾಡಿದರೂ ನನಗೆ ಅದು ಆಶೀರ್ವಾದ ಎಂದುಕೊಳ್ಳುತೇನೆ. ಕುಮಾರಣ್ಣ ನನ್ನ ಹಿತೈಷಿ, ಯಾವಾಗಲೂ ನನ್ನ ಒಳಿತನ್ನೇ ಬಯಸುತ್ತಾರೆ ಎಂದು ನಂಬಿದ್ದೇನೆ. ಪಕ್ಷ ಬೇರೆ ಇದ್ದರೂ ಪ್ರೀತಂಗೌಡ ಬಗ್ಗೆ
ಜನತಾಮಾಧ್ಯಮ 2.0 ಡೇ ಬುಲೆಟಿನ್-156
ಜನತಾಮಾಧ್ಯಮ 2.0 ಡೇ ಬುಲೆಟಿನ್-156
ಜನತಾಮಾಧ್ಯಮ 2.0 ಡೇ ಬುಲೆಟಿನ್-153