![ಬೆಂಗಳೂರು (www.vknews.in): ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ಇಂದು ಸರಕಾರಿ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಏಳು ...](https://img3.medioq.com/603/336/1027755936033367.jpg)
26/12/2024
ಬೆಂಗಳೂರು (www.vknews.in): ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ಇಂದು ಸರಕಾರಿ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ,ಹಾಗೂ ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಡಾ.ಮನಮೋಹನ್ ಸಿಂಗ್ ಅವರು ಭಾರತ ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರು ಹಾಗೂ ಒಂದು ದಶಕದ ಕಾಲ ದೇಶದ ಪ್ರಧಾನಿಯಾಗಿದ್ದರು. ಅವರು ಗುರುವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 92ವರ್ಷ ವಯಸ್ಸಾಗಿತ್ತು.
https://vknews.in/524409/
ಬೆಂಗಳೂರು (www.vknews.in): ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ ಇಂದು ಸರಕಾರಿ ರಜೆ ಘೋಷಿಸಲಾಗಿದೆ. ರಾಜ್ಯದಲ್ಲಿ ಏಳು ದಿ...