The Newsnap

The Newsnap The world at your fingertip

ನವದೆಹಲಿ: ಜಮ್ಮು-ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರ...
11/12/2023

ನವದೆಹಲಿ: ಜಮ್ಮು-ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ . ಈ ಕುರಿತಂತೆ ಪ್ರಶ್ನಿಸಿ ಸಲ್ಲಿಸಲಾಗಿದ್ದ 23 ಅರ್ಜಿಗಳ ಸಂಬಂಧ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. Join WhatsApp Group ಐತಿಹಾಸಿಕ ತೀರ್ಪನ್ನು ಓದಿದ ಸುಪ್ರೀಂಕೋರ್ಟ್ ಸಿಜೆಐ ಡಿವೈ ಚಂದ್ರಚೂಡ್ ಅವರು, ಸರ್ಕಾರದ ಆದೇಶವನ್ನು ನಾವು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಸಂಸತ್ ಮತ್ತು ರಾಷ್ಟ್ರಪತಿ ಈ ನಿರ್ಧಾರವನ್ನು ಕೈಗೊಳ್ಳಬಹುದು ಎಂದರು . ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವಾಗ ರಾಷ್ಟ್ರಪತಿಗಳ ಅಧಿಕಾರಕ್ಕೂ ಕೂಡ ಮಿತಿಗಳು ಇರುತ್ತದೆ....

ನವದೆಹಲಿ: ಜಮ್ಮು-ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರ....

ನವದೆಹಲಿ: ಜಮ್ಮು-ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರ...
11/12/2023

ನವದೆಹಲಿ: ಜಮ್ಮು-ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಸಂಬಂಧ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಐತಿಹಾಸಿಕ ತೀರ್ಪನ್ನು ಓದಿದ ಸುಪ್ರೀಂಕೋರ್ಟ್ ಸಿಜೆಐ ಡಿವೈ ಚಂದ್ರಚೂಡ್ ಅವರು, ಸರ್ಕಾರದ ಆದೇಶವನ್ನು ನಾವು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಸಂಸತ್ ಮತ್ತು ರಾಷ್ಟ್ರಪತಿ ಈ ನಿರ್ಧಾರವನ್ನು ಕೈಗೊಳ್ಳಬಹುದು. Join WhatsApp Group ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವಾಗ ರಾಷ್ಟ್ರಪತಿಗಳ ಅಧಿಕಾರಕ್ಕೂ ಕೂಡ ಮಿತಿಗಳು ಇರುತ್ತದೆ. ರಾಷ್ಟ್ರಪತಿ ಕೈಗೊಳ್ಳುವ ನಿರ್ಧಾರಗಳು ನ್ಯಾಯಾಂಗದ ಪರಾಮರ್ಶಗೆ ಒಳಪಡಲಿದೆ ಎಂದು ಹೇಳಿದರು....

ನವದೆಹಲಿ: ಜಮ್ಮು-ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರ....

ನವದೆಹಲಿ , ಡಿಸೆಂಬರ್ 11 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 57,150 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ...
11/12/2023

ನವದೆಹಲಿ , ಡಿಸೆಂಬರ್ 11 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 57,150 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,350 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 76,000 ರೂ ಆಗಿದೆ. ಚಿನ್ನವನ್ನು ಖರೀದಿಸಲು ಬಯಸುವವರಿಗೆ ಇಂದು ಸುವರ್ಣಾವಕಾಶವಾಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಕಳೆದ ಎರಡು ವಾರ ಸಾಕಷ್ಟು ಏರಿದ್ದ ,ಇಳಿಯತೊಡಗಿದೆ . ಏರಿಕೆಯಾದರೂ ಗಣನೀಯ ಮಟ್ಟದಲ್ಲಿ ಬೆಲೆ ಹೆಚ್ಚಳ ಆಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. Join WhatsApp Group…...

ನವದೆಹಲಿ , ಡಿಸೆಂಬರ್ 11 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 57,150 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ...

ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪು ಹಂಚಿಕೊಂಡ ಸಿಎಂ ಟಿ.ಎನ್.ಸೀತಾರಾಂ ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ - ಮುಖ್ಯಮಂ...
10/12/2023

ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪು ಹಂಚಿಕೊಂಡ ಸಿಎಂ ಟಿ.ಎನ್.ಸೀತಾರಾಂ ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ - ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ನಿರ್ದೇಶಕ ಟಿ.ಎನ್.ಸೀತಾರಾಂ ಅವರೊಂದಿಗೆ 40 ವರ್ಷಗಳ ಒಡನಾಟವಿದೆ, ಇವರು ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿಳಿಸಿದರು. Join WhatsApp Group ಟಿ.ಎನ್.ಸೀತಾರಾಂ ಅವರ ನೆನಪಿನ ಪುಟಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಟಿ.ಎನ್.ಸೀತಾರಾಂ ಸುಮಾರು 40 ವರ್ಷಗಳ ಒಡನಾಟವಿರುವ ಆಪ್ತಸ್ನೇಹಿತ. ನಾನು ಲಂಕೇಶ್ ಪತ್ರಿಕಾಲಯಕ್ಕೆ ಭೇಟಿ ನೀಡುತ್ತಿದ್ದೆ. ಕಾನೂನು ವಿದ್ಯಾರ್ಥಿಯಾಗಿದ್ದಾಗ ಪ್ರೊ....

ಸ್ಕೂಟರ್ ನಲ್ಲಿ ಓಡಾಡುತ್ತಿದ್ದ ನೆನಪು ಹಂಚಿಕೊಂಡ ಸಿಎಂ ಟಿ.ಎನ್.ಸೀತಾರಾಂ ಬದುಕಿನ ವಿವಿಧ ಸ್ತರಗಳ ಅನುಭವವಿರುವ ಕ್ರಿಯಾಶೀಲ ವ್ಯಕ್ತ....

ಹಿರಿಯೂರು ಪ್ರಕಾಶ್. ಯಾರಾದ್ರೂ ಒಬ್ರು ತೀರಿಕೊಂಡಾಗ, ಅವರ ಹಿನ್ನೆಲೆ‌ ಮುನ್ನೆಲೆಗಳ ಬಗೆಗೆ ಅಥವಾ ಅವರ ವೈಯಕ್ತಿಕ ವಿಚಾರಗಳ ಬಗೆಗೆ ಅನಗತ್ಯ ಚರ್ಚೆ...
10/12/2023

ಹಿರಿಯೂರು ಪ್ರಕಾಶ್. ಯಾರಾದ್ರೂ ಒಬ್ರು ತೀರಿಕೊಂಡಾಗ, ಅವರ ಹಿನ್ನೆಲೆ‌ ಮುನ್ನೆಲೆಗಳ ಬಗೆಗೆ ಅಥವಾ ಅವರ ವೈಯಕ್ತಿಕ ವಿಚಾರಗಳ ಬಗೆಗೆ ಅನಗತ್ಯ ಚರ್ಚೆ ಮಾಡದೇ, ಸಮಾಜಕ್ಕೆ ಅವರ ಕೊಡುಗೆಯನ್ನು ಮಾತ್ರ ಸ್ಮರಿಸಿ‌ ಸಹೃದಯತೆಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುವುದಿದೆಯಲ್ಲಾ….ಅದು ಹೊಟ್ಟೆಗೆ ಅನ್ನ‌ ತಿನ್ನುವವರು ಹಾಗೂ ಯಃಕಿಂಚಿತ್ ಸಂಸ್ಕಾರ ಉಳಿಸಿಕೊಂಡಿರೋರು ಮಾಡುವ ಮೊದಲ ಕೆಲಸ. ಮೃತರ ಶರೀರಕ್ಕೆ ಅಂತಿಮ‌ ವಿಧಿ‌ವಿಧಾನಗಳು ಮುಗಿದು ಅವರ ಕುಟುಂಬದವರಿಗೆ ಆ ನೋವಿನಿಂದ ಹೊರಬರುವ ಕಿಂಚಿತ್ ಶಕ್ತಿ ಬರುವವರೆಗಾದರೂ ತೆಪ್ಪಗಿದ್ದು ಆನಂತರ ಮೃತರ ಕುರಿತಾದ ಅಂತೆ ಕಂತೆಗಳ ಬೊಂತೆಯನ್ನು ಸಾಮಾಜಿಕ ಜಾಲತಾಣಗಳ ಸಂತೆಯಲ್ಲಿ ಹರಾಜಿಗೆ ಇಡುವ ಮಾನಗೇಡಿ ಕೆಲಸವನ್ನು ಕೇಮಿಲ್ಲದ ಖಬರ್ ಗೇಡಿಗಳು ಬೇಕಾದ್ರೆ ಮಾಡಬಹುದಿತ್ತು !...

ಹಿರಿಯೂರು ಪ್ರಕಾಶ್. ಯಾರಾದ್ರೂ ಒಬ್ರು ತೀರಿಕೊಂಡಾಗ, ಅವರ ಹಿನ್ನೆಲೆ‌ ಮುನ್ನೆಲೆಗಳ ಬಗೆಗೆ ಅಥವಾ ಅವರ ವೈಯಕ್ತಿಕ ವಿಚಾರಗಳ ಬಗೆಗೆ ಅನ.....

ಮಂಡ್ಯ : ಕರಿವೃಷಭ ದೇಶೀಕೇಂದ್ರ ಶಿವ ಯೋಗೇಶ್ವರ ಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಮದ್...
09/12/2023

ಮಂಡ್ಯ : ಕರಿವೃಷಭ ದೇಶೀಕೇಂದ್ರ ಶಿವ ಯೋಗೇಶ್ವರ ಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಮದ್ದೂರಿನ ಕದಲೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ವಾಮೀಜಿ ಸುದ್ದಿಗಾರರ ಜೊತೆ ಮಾತನಾಡಿ , ಡಿ.ಕೆ ಶಿವಕುಮಾರ್ ಖಂಡಿತ ಸಿಎಂ ಆಗುತ್ತಾರೆ ಎಂದು ಹೇಳಿದರು . Join WhatsApp Group ಈ ಹಿಂದೆ ಹಲವು ಸ್ವಾಮೀಜಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು . ಇತ್ತೀಚೆಗೆ ಲಗಾದ ಜೈನ ಬಸದಿಯ ಪ. ಪೂ ಬಾಲಾಚಾರ್ಯ ಶ್ರೀ ಸಿದ್ದಸೇನ ಮುನಿ ಮಹಾರಾಜರು ಕೂಡ ಡಿಸಿಎಂ ಡಿ.ಕೆ....

ಮಂಡ್ಯ : ಕರಿವೃಷಭ ದೇಶೀಕೇಂದ್ರ ಶಿವ ಯೋಗೇಶ್ವರ ಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ...

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್‌ ಆಗಿದ್ದು, ಡಿಪ್ಲೋಮಾ, ಪದವೀಧರರಿಗೆ ಜನ...
09/12/2023

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್‌ ಆಗಿದ್ದು, ಡಿಪ್ಲೋಮಾ, ಪದವೀಧರರಿಗೆ ಜನವರಿಯಲ್ಲಿ 'ಯುವನಿಧಿ' ಜಾರಿಗೊಳಿಸುವುದಾಗಿ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದ 143 ಕಾರ್ಯಕ್ರಮಗಳಲ್ಲಿ 83ಕ್ಕೆ ಆದೇಶ ಹೊರಡಿಸಿ , ಜಾರಿಗೊಳಿಸಲಾಗುತ್ತಿದೆ ಮತ್ತು 4 ಗ್ಯಾರಂಟಿ ಯೋಜನೆಗಳು ಈಗಾಗಲೇ ಜಾರಿಯಾಗಿವೆ, ಯುವನಿಧಿ ಜನವರಿಯಲ್ಲಿ ಜಾರಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. Join WhatsApp Group ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿದೆ....

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್‌ ಆಗಿದ್ದು, ಡಿಪ್ಲೋಮಾ, ಪದವೀ....

ನವದೆಹಲಿ : ಅರ್ಹ ಅಭ್ಯರ್ಥಿಗಳಿಂದ ನೇಮಕಾತಿ ಸೆಲ್ (RRC), ಉತ್ತರ ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ...
09/12/2023

ನವದೆಹಲಿ : ಅರ್ಹ ಅಭ್ಯರ್ಥಿಗಳಿಂದ ನೇಮಕಾತಿ ಸೆಲ್ (RRC), ಉತ್ತರ ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ರೈಲ್ವೇ ಕೆಲಸಕ್ಕೆ ಅಧಿಕೃತ ವೆಬ್‌ಸೈಟ್ rrcnr.org ಮೂಲಕ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು . 2023 ರೈಲ್ವೆ ನೇಮಕಾತಿ ಆನ್‌ಲೈನ್ ಅರ್ಜಿ ನಮೂನೆಗಳನ್ನು 11 ಜನವರಿ 2024 ರ ಮಧ್ಯರಾತ್ರಿ 12 ರವರೆಗೆ ಭರ್ತಿ ಮಾಡಲಾಗುತ್ತದೆ. Join WhatsApp Group RRC NR ನೇಮಕಾತಿ 2023: ಹುದ್ದೆಯ ವಿವರ ಈ ನೇಮಕಾತಿ ಉತ್ತರ ರೈಲ್ವೆಯ ವಿವಿಧ ವಿಭಾಗಗಳು/ಘಟಕಗಳು/ವರ್ಕ್‌ಶಾಪ್‌ಗಳಲ್ಲಿ ಒಟ್ಟು 3093 ಅಪ್ರೆಂಟಿಸ್‌ಗಳನ್ನು ನೇಮಕ ಮಾಡಿಕೊಳ್ಳುವ ಗುರಿಯನ್ನು ಹೊಂದಿದೆ....

https://kannada.thenewsnap.com/selection-inrailway-department-without-examination-interview/

ನವದೆಹಲಿ : ಅರ್ಹ ಅಭ್ಯರ್ಥಿಗಳಿಂದ ನೇಮಕಾತಿ ಸೆಲ್ (RRC), ಉತ್ತರ ರೈಲ್ವೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವ....

ನವದೆಹಲಿ : ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಐಸಿಸ್‌ ಉಗ್ರ ಸಂಘಟನೆಯ ಸಂಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ , ಮಹಾರಾಷ್ಟ್ರ‌ ಸೇರಿದಂತೆ ದ...
09/12/2023

ನವದೆಹಲಿ : ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಐಸಿಸ್‌ ಉಗ್ರ ಸಂಘಟನೆಯ ಸಂಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ , ಮಹಾರಾಷ್ಟ್ರ‌ ಸೇರಿದಂತೆ ದೇಶದ 41 ಕಡೆ ದಾಳಿ ನಡೆಸಿದೆ . ಇಂದು ಮುಂಜಾನೆ ಎನ್‌ ಐಎ ದೇಶದ 41 ಕಡೆಗಳಲ್ಲಿ ಐಸಿಸ್‌ ಉಗ್ರ ಸಂಘಟನೆಯ ಸಂಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದೆ. Join WhatsApp Group ಐಸಿಸ್‌ (ISIS) ಉಗ್ರರ ಜೊತೆ ಸಂಪರ್ಕದಲ್ಲಿರುವ ಹಾಗೂ ವಾಸವಾಗಿರುವ ಶಂಕೆ ಹಿನ್ನೆಲೆ NIA ಬೆಂಗಳೂರಿನ ಪ್ರೇಜರ್ ಟೌನ್‌ನ ಮೋರ್ ರಸ್ತೆಯಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದೆ. ನಾ ನಿನ್ನ ಮರೆಯಲಾರೆ !...

ನವದೆಹಲಿ : ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಐಸಿಸ್‌ ಉಗ್ರ ಸಂಘಟನೆಯ ಸಂಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ , ಮಹಾರಾಷ್ಟ್ರ‌ ಸೇರಿ...

ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಡಾ ಎಂ ಲೀಲಾವತಿ ಐದು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ನಾ ನಿನ್ನ ಮರೆಯಲಾರೆ ಚಿತ್ರದಲ್ಲಿ ಚಿತ್...
08/12/2023

ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಡಾ ಎಂ ಲೀಲಾವತಿ ಐದು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ನಾ ನಿನ್ನ ಮರೆಯಲಾರೆ ಚಿತ್ರದಲ್ಲಿ ಚಿತ್ರದ ನಾಯಕಿಯ ತಾಯಿಯಾಗಿ ತನ್ನ ಮಗಳು ಪ್ರೇಮಿಸುವ ಹುಡುಗನನ್ನು ಅಳಿಯನನ್ನಾಗಿ ಅಂಗೀಕರಿಸದೇ ಆಕೆಗೆ ಬೇರೆ ಮದುವೆ ಮಾಡಿ ತನ್ನ ಪ್ರತಾಪ ತೋರಿ ಮಗಳ ಪ್ರೇಮ ವಿವಾಹದ ಕನಸನ್ನು ನುಚ್ಚುನೂರು ಮಾಡಿ ತನ್ನ ಇಚ್ಛೆಯಂತೆ ವಿಜಯ ಸಾಧಿಸುವ ಪಾತ್ರ ಆ ಕಾಲದಲ್ಲಿ ಇಡೀ ಯುವ ಸಮೂಹವನ್ನೇ ರೊಚ್ಚಿಗೆಬ್ಬಿಸಿತ್ತು ಎಂದರೆ ಆ ಪಾತ್ರದಲ್ಲಿ ಡಾ ಲೀಲಾವತಿ ಅವರ ಪರಕಾಯ ಪ್ರವೇಶ ಹೇಗಿತ್ತು ? ಎಂಬುದಕ್ಕೆ ಸಾಕ್ಷಿ....

ಕನ್ನಡ ಚಲನಚಿತ್ರ ರಂಗದ ಖ್ಯಾತ ನಟಿ ಡಾ ಎಂ ಲೀಲಾವತಿ ಐದು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ನಾ ನಿನ್ನ ಮರೆಯಲಾರೆ ಚಿತ್ರ.....

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ ಅವರು ವಿಧಿವಶರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರ...
08/12/2023

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ ಅವರು ವಿಧಿವಶರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದರು. ಅವರನ್ನು ಇಂದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ನೆಲಮಂಗಲದಲ್ಲಿರುವ ಅವರ ತೋಟದ ಮನೆಯಲ್ಲೇ ನೇರವೇರಲಿದೆ ಅಂತ ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಇಂದು ರಾತ್ರಿ ಅವರ ಪಾರ್ಥೀವ ಶರೀರವವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಬಳಿಕ ಅವರ ಅಂತ್ಯಕ್ರಿಯೆಯನ್ನು ನೇರವೇರಸಲಾಗುವುದು . Join WhatsApp Group 87 ವರ್ಷದ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು....

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ ಅವರು ವಿಧಿವಶರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್....

ಬೆಂಗಳೂರು : ರಾಜ್ಯ ಸರ್ಕಾರ ನೀಡಿರುವ ಬರ ಪರಿಹಾರ ಇನ್ನೆರಡು ದಿನಗಳಲ್ಲಿ 2 ಸಾವಿರ ಪರಿಹಾರಕ್ಕೆ ಮಾರ್ಗಸೂಚಿ ಪ್ರಕಟ ಮಾಡಲಾಗುತ್ತದೆ ಎಂದು ಕೃಷಿ ಸ...
08/12/2023

ಬೆಂಗಳೂರು : ರಾಜ್ಯ ಸರ್ಕಾರ ನೀಡಿರುವ ಬರ ಪರಿಹಾರ ಇನ್ನೆರಡು ದಿನಗಳಲ್ಲಿ 2 ಸಾವಿರ ಪರಿಹಾರಕ್ಕೆ ಮಾರ್ಗಸೂಚಿ ಪ್ರಕಟ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನ ಪರಿಷತ್ ಕಲಾಪ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಶರಣಗೌಡ ಬಯ್ಯಪುರ ಪರಿಹಾರದ ಬಗ್ಗೆ ಪ್ರಶ್ನೆ ಕೇಳಿದರು. ಪರಿಹಾರ ಪಡೆಯಲು ನಿಯಮ ಏನು? ಎಕರೆಗೆ ಪರಿಹಾರವೋ, ಕುಂಟೆಗೆ ಪರಿಹಾರವೋ ಅಂತ ಪ್ರಶ್ನೆ ಮಾಡಿದರು. Join WhatsApp Group ಇದಕ್ಕೆ ಉತ್ತರ ನೀಡಿದ ಸಚಿವ ಚೆಲುವರಾಯಸ್ವಾಮಿ, ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಸೆಪ್ಟೆಂಬರ್ 22ಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ಈವರೆಗೂ ಪರಿಹಾರ ಬಿಡುಗಡೆ ಮಾಡಿಲ್ಲ....

ಬೆಂಗಳೂರು : ರಾಜ್ಯ ಸರ್ಕಾರ ನೀಡಿರುವ ಬರ ಪರಿಹಾರ ಇನ್ನೆರಡು ದಿನಗಳಲ್ಲಿ 2 ಸಾವಿರ ಪರಿಹಾರಕ್ಕೆ ಮಾರ್ಗಸೂಚಿ ಪ್ರಕಟ ಮಾಡಲಾಗುತ್ತದೆ ಎಂ...

ಬೆಂಗಳೂರು : ಮೈಸೂರು ದಸರಾದಲ್ಲಿ ಸತತ 8 ಬಾರಿ ಅಂಬಾರಿ ಹೊತ್ತಿದ್ದಂತ ಅರ್ಜುನ ಆನೆ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಒಂಟಿ ಸಲಗದ ದಾಳಿಗೆ ...
08/12/2023

ಬೆಂಗಳೂರು : ಮೈಸೂರು ದಸರಾದಲ್ಲಿ ಸತತ 8 ಬಾರಿ ಅಂಬಾರಿ ಹೊತ್ತಿದ್ದಂತ ಅರ್ಜುನ ಆನೆ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಒಂಟಿ ಸಲಗದ ದಾಳಿಗೆ ಒಳಗಾಗಿ ಸಾವನ್ನಪ್ಪಿತ್ತು. ಹಾಸನದ ದಬ್ಬಳ್ಳಿಕಟ್ಟೆ ಬಳಿಯಲ್ಲೇ ಅಂತ್ಯಸಂಸ್ಕಾರ ನಡೆಸಲಾಗಿತ್ತು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅರ್ಜುನ ಆನೆ ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣ ಮಡಲಾಗುವುದೆಂದು ಘೋಷಿಸಿದ್ಧಾರೆ. Join WhatsApp Group ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ , ಮೈಸೂರಿನ ದಸರಾಯಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸ್ಮಾರಕವನ್ನು ಹಾಸನ ಮತ್ತು ಮೈಸೂರು ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ತಿಳಿಸಿದ್ದರು....

ಬೆಂಗಳೂರು : ಮೈಸೂರು ದಸರಾದಲ್ಲಿ ಸತತ 8 ಬಾರಿ ಅಂಬಾರಿ ಹೊತ್ತಿದ್ದಂತ ಅರ್ಜುನ ಆನೆ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಒಂಟಿ ಸಲಗದ...

ಇಂದು ಯಶ್ (Yash) ನಟನೆಯ 19ನೇ ಸಿನಿಮಾದ ಟೈಟಲ್ ಟೈಟಲ್ ಲಾಂಚ್ ಮಾಡಲಾಗಿದೆ . ಅಭಿಮಾನಿಗಳ ನಿರೀಕ್ಷೆ ತಕ್ಕಂತೆಯೇ ಭರ್ಜರಿಯಾದ ಟೈಟಲ್ ‘ಟಾಕ್ಸಿಕ್’...
08/12/2023

ಇಂದು ಯಶ್ (Yash) ನಟನೆಯ 19ನೇ ಸಿನಿಮಾದ ಟೈಟಲ್ ಟೈಟಲ್ ಲಾಂಚ್ ಮಾಡಲಾಗಿದೆ . ಅಭಿಮಾನಿಗಳ ನಿರೀಕ್ಷೆ ತಕ್ಕಂತೆಯೇ ಭರ್ಜರಿಯಾದ ಟೈಟಲ್ ‘ಟಾಕ್ಸಿಕ್’ ಮೂಲಕ ಮತ್ತೊಂದು ದೊಡ್ಡ ಮಟ್ಟದ ಚಿತ್ರಕ್ಕೆ ಯಶ್ ಕೈ ಹಾಕಿದ್ದಾರೆ. Join WhatsApp Group ಈ ಸಿನಿಮಾ ಕೆ.ವಿ.ಎನ್ ಪ್ರೊಡಕ್ಷನ್ ಮತ್ತು ಗೀತಾ ಅವರ ನಿರ್ದೇಶನದ ಲಾಂಛನದಲ್ಲಿ ಮೂಡಿ ಬರಲಿದೆ. ಈ ಚಿತ್ರಕ್ಕೆ ಕೇವಲ ಒಬ್ಬರು ನಾಯಕಿಯರಲ್ಲ, ಮೂವರು ನಾಯಕಿಯರು ಇರಲಿದ್ದಾರೆ ಎನ್ನಲಾಗುತ್ತಿದೆ . ಚಿತ್ರದಲ್ಲಿ ಸಾಯಿ ಪಲ್ಲವಿ, ಮೃಣಲಾ ಠಾಕೂರ್ ಹೀಗೆ 3 ಹಿರೋಯಿನ್ ಪಾತ್ರ ವಹಿಸಲಿದ್ಧಾರೆ ಎಂಬ ಸುದ್ಧಿ ಹರಿದಾಡುತ್ತಿದೆ ....

ಇಂದು ಯಶ್ (Yash) ನಟನೆಯ 19ನೇ ಸಿನಿಮಾದ ಟೈಟಲ್ ಟೈಟಲ್ ಲಾಂಚ್ ಮಾಡಲಾಗಿದೆ . ಅಭಿಮಾನಿಗಳ ನಿರೀಕ್ಷೆ ತಕ್ಕಂತೆಯೇ ಭರ್ಜರಿಯಾದ ಟೈಟಲ್ ‘ಟಾಕ್ಸ.....

ನವದೆಹಲಿ : ಇಂದು ನಡೆದ ಸತತ ಐದನೇ ನೀತಿ ಸಭೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಪ್ರಮುಖ ಸಾಲದ ದರವನ್ನು ಯಥಾಸ್ಥಿತಿಯಲ್ಲಿ ಇರಿಸಲಾಗಿದೆ . ಅಕ್ಟೋಬ...
08/12/2023

ನವದೆಹಲಿ : ಇಂದು ನಡೆದ ಸತತ ಐದನೇ ನೀತಿ ಸಭೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಪ್ರಮುಖ ಸಾಲದ ದರವನ್ನು ಯಥಾಸ್ಥಿತಿಯಲ್ಲಿ ಇರಿಸಲಾಗಿದೆ . ಅಕ್ಟೋಬರ್ 4 ರಿಂದ ಅಕ್ಟೋಬರ್ 6 ರವರೆಗೆ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಎಂಪಿಸಿ ಸಭೆ ಪ್ರಾರಂಭವಾಯಿತು . Join WhatsApp Group ರೆಪೊ ದರವನ್ನು ಶೇಕಡಾ 6.5 ಕ್ಕೆ ಉಳಿಸಿಕೊಳ್ಳಲು ಸಮಿತಿ ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಎಂಪಿಸಿಯ ನಿರ್ಧಾರವನ್ನು ಶಕ್ತಿಕಾಂತ ದಾಸ್ ತಿಳಿದಸಿರು . ಎಂಪಿಸಿ 2024 ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯ ದರವನ್ನು ಶೇಕಡಾ 6.5 ಎಂದು ಅಂದಾಜಿಸಿದೆ ಎಂದು ಆರ್ಬಿಐ ಗವರ್ನರ್ ಹೇಳಿದರು....

ನವದೆಹಲಿ : ಇಂದು ನಡೆದ ಸತತ ಐದನೇ ನೀತಿ ಸಭೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಪ್ರಮುಖ ಸಾಲದ ದರವನ್ನು ಯಥಾಸ್ಥಿತಿಯಲ್ಲಿ ಇರಿಸಲಾಗಿದ.....

ಬೆಳಗಾವಿ : ಮಂಡ್ಯ ನಗರದ ಕುಡಿಯುವ ನೀರಿನ ಪೂರೈಕೆಯ ದರದ ಗೊಂದಲ ಬಗೆಹರಿದಿದೆ ಮಾಸಿಕ 225 ರೂ ನಿಗಧಿ ಪಡಿಸಲಾಗಿದೆ. ಬೆಳಗಾವಿಯ ಸುವರ್ಣ ಸೌಧದ ,ಸಮಿ...
07/12/2023

ಬೆಳಗಾವಿ : ಮಂಡ್ಯ ನಗರದ ಕುಡಿಯುವ ನೀರಿನ ಪೂರೈಕೆಯ ದರದ ಗೊಂದಲ ಬಗೆಹರಿದಿದೆ ಮಾಸಿಕ 225 ರೂ ನಿಗಧಿ ಪಡಿಸಲಾಗಿದೆ. ಬೆಳಗಾವಿಯ ಸುವರ್ಣ ಸೌಧದ ,ಸಮಿತಿ ಕೊಠಡಿಯಲ್ಲಿ ಮಂಡ್ಯ ನಗರದ ನೀರು ಸರಬರಾಜಿನ ದರ ಹಾಗೂ ಜಿಲ್ಲೆಯ ಇತರ ನಗರ ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ವಿಶೇಷ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ನೀರಿನ ದರವನ್ನು ಅಂತಿಮಗೊಳಿಸಿದರು. Join WhatsApp Group ಪೌರಾಡಳಿತ ಸಚಿವ ರೆಹೀಂ ಖಾನ್ ಹಾಗೂ ಮಂಡ್ಯ ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ನಗರಾಭಿವೃದ್ಧಿ ಇಲಾಖೆ , ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಅಧಿಕಾರಿಗಳ ಸಭೆ ನಡೆಸಿದ ಚಲುವರಾಯಸ್ವಾಮಿ ಮಂಡ್ಯ ನಗರ ಹಾಗೂ ಇತರ ತಾಲ್ಲೂಕುಗಳ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಸೂಚಿಸಿದರು....

ಬೆಳಗಾವಿ : ಮಂಡ್ಯ ನಗರದ ಕುಡಿಯುವ ನೀರಿನ ಪೂರೈಕೆಯ ದರದ ಗೊಂದಲ ಬಗೆಹರಿದಿದೆ ಮಾಸಿಕ 225 ರೂ ನಿಗಧಿ ಪಡಿಸಲಾಗಿದೆ. ಬೆಳಗಾವಿಯ ಸುವರ್ಣ ಸೌಧ.....

07/12/2023

ಬೆಂಗಳೂರು : ಪ್ರಥಮಭಾರಿಗೆ ಮೈಸೂರು ಸ್ಯಾಂಡಲ್ ಸೋಪ್' ಮಾಸಿಕ ಉತ್ಪಾದನೆ 4144 ಮೆಟ್ರಿಕ್ ಟನ್ ದಾಟಿದೆ ಎಂದು ಎಂ.ಬಿ ಪಾಟೀಲ್ ಮಾಹಿತಿ ನೀಡಿದ್ದಾರೆ. ನವೆಂಬರ್ 2023 ರಲ್ಲಿ ಕಂಪನಿಯ ಇತಿಹಾಸದ ಮೊದಲ ಬಾರಿಗೆ ,ಮಾಸಿಕ ಉತ್ಪಾದನೆ 4144 ಮೆಟ್ರಿಕ್ ಟನ್ ದಾಟಿದೆ . Join WhatsApp Group ಯಾವುದೇ ಹೆಚ್ಚುವರಿ ಹೂಡಿಕೆಯಿಲ್ಲದೆ, 133 ಕೋಟಿಗೂ ಅಧಿಕ ವಹಿವಾಟು ನಡೆದಿದೆ ಎಂದು ಮಾಹಿತಿ ನೀಡಲಾಗಿದೆ . ಇದನ್ನು ಓದಿ - ನಂದಿನಿ ಹಾಲಿನ ದರ ಏರಿಕೆ ? ಸಚಿವ ಎಂಬಿ ಪಾಟೀಲ್ KSDL ವಾರ್ಷಿಕ ಆದಾಯ ರೂ. 2000 ಕೋಟಿ ದಾಟಲಿದೆ ಮತ್ತು ನಮ್ಮ ಗುರಿ 5 ವರ್ಷಗಳಲ್ಲಿ ವಾರ್ಷಿಕ ಆದಾಯ $ 1 ಬಿಲಿಯನ್ ಗೆ ತಲುಪಬೇಕು ಎಂದು ಹೇಳಿದ್ದಾರೆ.

ಬೆಳಗಾವಿ : 2024ರ ಮಾರ್ಚ ಅಂತ್ಯಕ್ಕೆ ಬಿಎಂಟಿಸಿ ಗೆ 921 ಎಲೆಕ್ಟ್ರಿಕ್ ಬಸ್ ನೀಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ...
07/12/2023

ಬೆಳಗಾವಿ : 2024ರ ಮಾರ್ಚ ಅಂತ್ಯಕ್ಕೆ ಬಿಎಂಟಿಸಿ ಗೆ 921 ಎಲೆಕ್ಟ್ರಿಕ್ ಬಸ್ ನೀಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಇದುವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಬಿಎಂಟಿಸಿ 90 ಎಲೆಕ್ಟ್ರಿಕ್ ಬಸ್‌ಗಳನ್ನು ಜಿಸಿಸಿ ಆಧಾರದ ಮೇಲೆ ಪಡೆದುಕೊಂಡಿದೆ . Join WhatsApp Group ಪ್ರಸ್ತುತ ಬಿಎಂಸಿಟಿಸಿಯಿಂದ ಈಗ ಒಟ್ಟು 15 ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಸೌಲಭ್ಯಗಳನ್ನು ಸ್ಥಾಪಿಸಿ 390 ಎಲೆಕ್ಟ್ರಿಕ್ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ .ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ರು ಅನುದಾನ ಬಿಡುಗಡೆ – ಸಿಎಂ ರಾಜ್ಯ ಸರ್ಕಾರದಿಂದ 150 ಕೋಟಿ ರೂ. ಅನುದಾನ ಬಿಎಂಟಿಸಿಗೆ ಬಿಡುಗಡೆ ಮಾಡಲಾಗಿದೆ ಮತ್ತು 921 ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಮಾರ್ಚ್ ನಲ್ಲಿ ರಸ್ತೆಗಿಳಿಯಲಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು .

ಬೆಳಗಾವಿ : 2024ರ ಮಾರ್ಚ ಅಂತ್ಯಕ್ಕೆ ಬಿಎಂಟಿಸಿ ಗೆ 921 ಎಲೆಕ್ಟ್ರಿಕ್ ಬಸ್ ನೀಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದ....

ಬೆಳಗಾವಿ : ಕಾಂಗ್ರೆಸ್ ಶಾಸಕರ ಪ್ರತಿ ಕ್ಷೇತ್ರಗಳ ಅಭಿವೃದ್ದಿಗೆ ತಲಾ 25 ಕೋಟಿ ರು ಅನುದಾನವನ್ನು ಮುಂದಿನ ಎರಡು ತಿಂಗಳಲ್ಲಿ ಬಿಡುಗಡೆ ಮಾಡುವುದಾಗ...
07/12/2023

ಬೆಳಗಾವಿ : ಕಾಂಗ್ರೆಸ್ ಶಾಸಕರ ಪ್ರತಿ ಕ್ಷೇತ್ರಗಳ ಅಭಿವೃದ್ದಿಗೆ ತಲಾ 25 ಕೋಟಿ ರು ಅನುದಾನವನ್ನು ಮುಂದಿನ ಎರಡು ತಿಂಗಳಲ್ಲಿ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಪ್ರಕಟಿಸಿದರು . ಕೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಖಾಸಗಿ ಹೋಟೆಲ್ ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಸದನದಲ್ಲಿ ನಡೆದುಕೊಳ್ಳಬೇಕಾದ ರೀತಿ ನೀತಿ ಬಗ್ಗೆ ಪಾಠ ಮಾಡುವ ವೇಳೆ ಸಿಎಂ ಈ ವಿಷಯ ಪ್ರಕಟಿಸಿ ಸದನದಲ್ಲಿ ವಿರೋಧ ಪಕ್ಷಗಳ ಆರೋಪಕ್ಕೆ ಪರಿಣಾಮಕಾರಿಯಾಗಿ ಪ್ರತ್ಯುತ್ತರ ನೀಡುವಂತೆ ಸಲಹೆ ನೀಡಿದರು. Join WhatsApp Group ಬಿಜೆಪಿ, ಜೆಡಿಎಸ್ ಜಂಟಿಯಾಗಿ ದಾಳಿ ಮಾಡುತ್ತಿವೆ....

ಬೆಳಗಾವಿ : ಕಾಂಗ್ರೆಸ್ ಶಾಸಕರ ಪ್ರತಿ ಕ್ಷೇತ್ರಗಳ ಅಭಿವೃದ್ದಿಗೆ ತಲಾ 25 ಕೋಟಿ ರು ಅನುದಾನವನ್ನು ಮುಂದಿನ ಎರಡು ತಿಂಗಳಲ್ಲಿ ಬಿಡುಗಡೆ ಮ.....

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ISIS ಭಯೋತ್ಪಾದಕ ಸಂಘಟನೆಯ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ...
06/12/2023

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ISIS ಭಯೋತ್ಪಾದಕ ಸಂಘಟನೆಯ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಟ್ವಿಟ್ ಮೂಲಕ ಪೋಸ್ಟ್‌ ಮಾಡಿ ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. Join WhatsApp Group ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ....

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ISIS ಭಯೋತ್ಪಾದಕ ಸಂಘಟನೆಯ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿ.....

ಬೆಳಗಾವಿ : (ಸುವರ್ಣ ಸೌಧ ) ಭೀಕರ ಬರಗಾಲ ಎದುರಿಸಲು ಕುಡಿಯುವ ನೀರಿನ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ...
05/12/2023

ಬೆಳಗಾವಿ : (ಸುವರ್ಣ ಸೌಧ ) ಭೀಕರ ಬರಗಾಲ ಎದುರಿಸಲು ಕುಡಿಯುವ ನೀರಿನ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ್ವಹಣೆ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ರೂ.ಗಳನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಮಂಗಳವಾರ ಹೇಳಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯ ಗೋವಿಂದರಾಜು ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಆರ್‌ಬಿಐ ನಿರ್ದೇಶನದಂತೆ ರೈತರ ಬೆಳೆ ಸಾಲದ ಮರುಪಾವತಿ ಅವಧಿಯನ್ನು ಅಲ್ಪಾವಧಿಯಿಂದ ಮಧ್ಯಾವಧಿ ಅಥವಾ ದೀರ್ಘಾವಧಿವರೆಗೆ ರೀ ಸ್ಟçಕ್ಚರ್ ಮಾಡಲು ಎಸ್‌ಎಲ್‌ಬಿಸಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು....

ಬೆಳಗಾವಿ : (ಸುವರ್ಣ ಸೌಧ ) ಭೀಕರ ಬರಗಾಲ ಎದುರಿಸಲು ಕುಡಿಯುವ ನೀರಿನ ಪೂರೈಕೆ, ಗೋಶಾಲೆ, ಮೇವಿನ ಬ್ಯಾಂಕ್ ನಿರ್ವಹಣೆ ಇತರೆ ತುರ್ತು ಬರ ನಿರ....

ಅನ್ನಭಾಗ್ಯದ ಬಾಕಿ ದುಡ್ಡು ಡಿಸೆಂಬರ್‌ನಲ್ಲಿ ಸಿಗಲಿದೆ ಬೆಂಗಳೂರು : ಇದುವರೆಗೆ ರೇಷನ್ ಕಾರ್ಡ್‌ನಲ್ಲಿ ಮುಖ್ಯಸ್ಥರಿಗೆ ಅನ್ನಭಾಗ್ಯದ DBT ಹಣ ಬರುತ...
05/12/2023

ಅನ್ನಭಾಗ್ಯದ ಬಾಕಿ ದುಡ್ಡು ಡಿಸೆಂಬರ್‌ನಲ್ಲಿ ಸಿಗಲಿದೆ ಬೆಂಗಳೂರು : ಇದುವರೆಗೆ ರೇಷನ್ ಕಾರ್ಡ್‌ನಲ್ಲಿ ಮುಖ್ಯಸ್ಥರಿಗೆ ಅನ್ನಭಾಗ್ಯದ DBT ಹಣ ಬರುತ್ತಿತ್ತು . ರಾಜ್ಯದಲ್ಲಿ 9 ಲಕ್ಷ ಅರ್ಹ ಫಲಾನುಭವಿಗಳು ತಾಂತ್ರಿಕ ದೋಷದಿಂದ ವಂಚಿತರಾಗಿದ್ದರು. ಇದೀಗ ರಾಜ್ಯ ಸರ್ಕಾರ (Government of Karnataka) ಫಲಾನುಭವಿಗಳಿಗೆ ಗುಡ್‌ನ್ಯೂಸ್ ನೀಡಿದೆ . Join WhatsApp Group ಒಟ್ಟಾರೆ ಅನ್ನಭಾಗ್ಯದ ಹಣ 9 ಲಕ್ಷ ಜನರಿಗೆ ಇದುವರೆಗೆ ಜಮೆಯಾಗಿಲ್ಲ. ಈ ತಿಂಗಳಿಂದಲೇ ಬಿಪಿಎಲ್ ಕಾರ್ಡ್ದಾರರ ತಾಂತ್ರಿಕ ದೋಷವಿರುವ ರೇಷನ್ ಕಾರ್ಡ್‌ನ 2ನೇ ಯಜಮಾನರ ಬ್ಯಾಂಕ್ ಖಾತೆಗೆ ದುಡ್ಡು ಜಮೆಯಾಗಲಿದೆ. ಇದಕ್ಕೆ ಸಾರ್ವಜನಿಕರು ಅರ್ಜಿ ಸಲ್ಲಿಕೆ ಮಾಡಬೇಕಾಗಿಲ್ಲ.ರಾಜ್ಯದ 63 ಕಡೆ ಲೋಕಾ ದಾಳಿ – ಭ್ರಷ್ಟರನ್ನು ಜಾಲಾಡುತ್ತಿರುವ ಅಧಿಕಾರಿಗಳು ಆಹಾರ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ ,ಎಲ್ಲಾ ಮಾಹಿತಿ ಆಹಾರ ಇಲಾಖೆಯ ಅಧಿಕಾರಿಗಳ ಬಳಿ ಇದೆ ಎಂದು ಮಾಹಿತಿ ನೀಡಿದ್ಧಾರೆ .

ಅನ್ನಭಾಗ್ಯದ ಬಾಕಿ ದುಡ್ಡು ಡಿಸೆಂಬರ್‌ನಲ್ಲಿ ಸಿಗಲಿದೆ ಬೆಂಗಳೂರು : ಇದುವರೆಗೆ ರೇಷನ್ ಕಾರ್ಡ್‌ನಲ್ಲಿ ಮುಖ್ಯಸ್ಥರಿಗೆ ಅನ್ನಭಾಗ್ಯದ...

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ 63 ಕಡೆ ಮಂಗಳವಾರ ಬೆಳ್ಳಂಬೆಳಗ್ಗೆ 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ...
05/12/2023

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ 63 ಕಡೆ ಮಂಗಳವಾರ ಬೆಳ್ಳಂಬೆಳಗ್ಗೆ 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ .ಬೆಂಗಳೂರಿನಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಸ್ಕಾಂ ಜಾಗೃತ ದಳ ಅಧಿಕಾರಿ ಸುಧಾಕರ್ ರೆಡ್ಡಿ ಮನೆ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್​​​.ಎಸ್​​.ಕೃಷ್ಣಮೂರ್ತಿ ಮನೆ ಹಾಗೂ ಕುಂಬಳಗೂಡು-ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧಿಕಾರಿ ಮನೆ ಮೇಲೂ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ....

ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ 63 ಕಡೆ ಮಂಗಳವಾರ ಬೆಳ್ಳಂಬೆಳಗ್ಗೆ 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳ...

ಬೆಳಗಾವಿ : ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳ ಕಾಲ ಮುಂದೂಡಿದೆ. 2024...
04/12/2023

ಬೆಳಗಾವಿ : ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳ ಕಾಲ ಮುಂದೂಡಿದೆ. 2024 ರ ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಪಿಎಸ್ ಐ ನೇಮಕಾತಿ ಮರು ಪರೀಕ್ಷೆಯನ್ನು ಡಿ.23ರ ಬದಲು ಜ. 23ಕ್ಕೆ ನಡೆಸುವುದಾಗಿ ಪರಮೇಶ್ವರ್​ ತಿಳಿಸಿದರು . Join WhatsApp Group ಪೊಲೀಸ್ ಇಲಾಖೆ ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದ ಎಲ್ಲರಿಗೂ ಮರು ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ ನಡೆಯಲಿದೆ....

ಬೆಳಗಾವಿ : ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳ ಕಾಲ ಮುಂದೂಡಿದೆ...

ನವೆಂಬರ್ 2ರಂದೇ ಮಹದೇವಯ್ಯ ಕೊಲೆಯಾಗಿರುವ ಶಂಕೆ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದ ಪೊಲೀಸರಿಗೆ ಮಹತ್ವದ ಸುಳಿವು ಸುಮಾರು 15 ನಿಮಿಷ ಕಾಡಿನಲ್ಲಿ...
04/12/2023

ನವೆಂಬರ್ 2ರಂದೇ ಮಹದೇವಯ್ಯ ಕೊಲೆಯಾಗಿರುವ ಶಂಕೆ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದ ಪೊಲೀಸರಿಗೆ ಮಹತ್ವದ ಸುಳಿವು ಸುಮಾರು 15 ನಿಮಿಷ ಕಾಡಿನಲ್ಲಿ ಓಡಾಡಿರುವ ಅಪಹರಣಕಾರರು� ಚಾಮರಾಜನಗರ: ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರನ್ನು ಅಪಹರಿಸಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರು ಶಂಕೆ ವ್ಯಕ್ತವಾಗಿದೆ. ಬೆಂಗಳೂರು, ರಾಮನಗರ , ಬಿಡದಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಹದೇವಯ್ಯನವರ ಶವವನ್ನು ಮೂಟೆಯಲ್ಲಿ ಕಟ್ಟಿ ಬೀಸಾಡಲಾಗಿದೆ . ಈ ಕೃತ್ಯಕ್ಕೆ ಸಂಬಂಧಿಸಿದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ರಾಮಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ, ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದಾರೆ....

ನವೆಂಬರ್ 2ರಂದೇ ಮಹದೇವಯ್ಯ ಕೊಲೆಯಾಗಿರುವ ಶಂಕೆ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದ ಪೊಲೀಸರಿಗೆ ಮಹತ್ವದ ಸುಳಿವು ಸುಮಾರು 15 ನಿಮಿಷ ....

ಹಾಸನದ ಸಕಲೇಪುರ ಬಳಿ ನಾಲ್ಕು ಸಾಕಾನೆಗಳೊಂದಿಗೆ ಕಾಡಾನೆಗಳ ಕಾರ್ಯಾಚರಣೆ� ಒಂಟಿಸಲಗದ ಜೊತೆ ಸಾಕಾನೆ ಅರ್ಜುನ ಒಂಟಿಯಾಗಿ ಕಾಳಗ � ಕಾಡಾನೆ ಕಾಳಗಕ್ಕೆ...
04/12/2023

ಹಾಸನದ ಸಕಲೇಪುರ ಬಳಿ ನಾಲ್ಕು ಸಾಕಾನೆಗಳೊಂದಿಗೆ ಕಾಡಾನೆಗಳ ಕಾರ್ಯಾಚರಣೆ� ಒಂಟಿಸಲಗದ ಜೊತೆ ಸಾಕಾನೆ ಅರ್ಜುನ ಒಂಟಿಯಾಗಿ ಕಾಳಗ � ಕಾಡಾನೆ ಕಾಳಗಕ್ಕೆ ಬೀಳುತ್ತಿದ್ದಂತೆ ಮಾವುತ ಕೆಳಗೆ ಇಳಿದು ಓಡಿದ್ದಾರೆ� ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಸೊಮವಾರ ಮದಗಜದೊಂದಗೆ ಕಾಳಗ ನಡೆಸಿ ಸಾವನ್ನಪ್ಪಿದ್ದಾನೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ ಹೋರಾಡಿದ ಅರ್ಜುನ ಪ್ರಾಣ ಬಿಟ್ಟಿದ್ದಾನೆ ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ನಾಲ್ಕು ಸಾಕಾನೆಗಳೊಂದಿಗೆ ಕಾಡಾನೆಗಳ ಕಾರ್ಯಾಚರಣೆ ಆರಂಭಿಸಿತ್ತು. ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಾಳಿ...

ಹಾಸನದ ಸಕಲೇಪುರ ಬಳಿ ನಾಲ್ಕು ಸಾಕಾನೆಗಳೊಂದಿಗೆ ಕಾಡಾನೆಗಳ ಕಾರ್ಯಾಚರಣೆ
 ಒಂಟಿಸಲಗದ ಜೊತೆ ಸಾಕಾನೆ ಅರ್ಜುನ ಒಂಟಿಯಾಗಿ ಕಾಳಗ 
 ಕಾಡಾ....

02/12/2023

ಬೆಂಗಳೂರು : ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂಧ ಸರ್ಕಾರ ಅಧಿಕೃತವಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. 88 ದಿನಗಳಲ್ಲಿ ಬೆಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 287 ಹೆಣ್ಣು ಭ್ರೂಣಗಳನ್ನು ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ . Join WhatsApp Group ಪ್ರಕರಣ ಸಂಬಂಧಿತವಾಗಿ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬೈಯ್ಯಪ್ಪನಹಳ್ಳಿ ಠಾಣೆಯ ಇನ್ಸ್ ಪೆಕ್ಟರ್ ಎಂ.ಪ್ರಶಾಂತ್ ಅವರು ಹೆಣ್ಣು ಭ್ರೂಣ ಹತ್ಯೆ ಕೇಸ್ ಬಗ್ಗೆ ತನಿಖೆ ನಡೆಸುತ್ತಿದ್ದರು. ಆದೇಶದಂತೆ ಇಂದು ಅಧಿಕೃತವಾಗಿ ಸಿಐಡಿಗೆ ಕೇಸ್ ವರ್ಗಾವಣೆ ಮಾಡಲಾಗಿದೆ.ತನಿಖೆಯ ಹೊಣೆಗಾರಿಕೆ ಸಿಐಡಿ ಡಿವೈಎಸ್ಪಿ ನಾಗರಾಜ್ ಅವರಿಗೆ ವಹಿಸಲಾಗಿದೆ ....

ಬೆಂಗಳೂರು : ಮಂಡ್ಯ ಡಿಹೆಚ್‌ಒ ಡಾ. ಮೋಹನ್ ಕಿರುಕುಳದಿಂದ ಬೇಸತ್ತ ವೈದ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹ...
02/12/2023

ಬೆಂಗಳೂರು : ಮಂಡ್ಯ ಡಿಹೆಚ್‌ಒ ಡಾ. ಮೋಹನ್ ಕಿರುಕುಳದಿಂದ ಬೇಸತ್ತ ವೈದ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಜರುಗಿದೆ . ನಟರಾಜ್ ಆತ್ಮಹತ್ಯೆಗೆ ಶರಣಾದ ವೈದ್ಯ. ಮಂಡ್ಯ ಆರೋಗ್ಯ ಇಲಾಖೆಯ ವೆಲ್‌ಫೇರ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ . Join WhatsApp Group ಹೃದಯಾಘಾತಕ್ಕೊಳಗಾದ ಹಿನ್ನೆಲೆ ಕಳೆದ ಕೆಲ ದಿನಗಳಿಂದ ನಟರಾಜ್ ರಜೆಯಲ್ಲಿದ್ದರು. ಇಂದು ಮಂಡ್ಯಗೆ ಹೋಗಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್‌ಒ ಇವರಿಗೆ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದು, ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ....

ಬೆಂಗಳೂರು : ಮಂಡ್ಯ ಡಿಹೆಚ್‌ಒ ಡಾ. ಮೋಹನ್ ಕಿರುಕುಳದಿಂದ ಬೇಸತ್ತ ವೈದ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆ.....

ಚಾಮರಾಜನಗರ ಚಾಮರಾಜನಗರದ ಪ್ರಾಚೀನ ಹೆಸರು ಅರಿಕುಠಾರಇಲ್ಲಿಯೇ ಜನಿಸಿದ್ದರಂತೆ ೯ನೆ ಚಾಮರಾಜ ಒಡೆಯರ್ಕಾಲಾನಂತರ ಮಗ ಮುಮ್ಮಡಿ ಕೃಷ್ಣರಾಜ ಒಡೆಯರ್ಅರಿಕ...
01/12/2023

ಚಾಮರಾಜನಗರ ಚಾಮರಾಜನಗರದ ಪ್ರಾಚೀನ ಹೆಸರು ಅರಿಕುಠಾರಇಲ್ಲಿಯೇ ಜನಿಸಿದ್ದರಂತೆ ೯ನೆ ಚಾಮರಾಜ ಒಡೆಯರ್ಕಾಲಾನಂತರ ಮಗ ಮುಮ್ಮಡಿ ಕೃಷ್ಣರಾಜ ಒಡೆಯರ್ಅರಿಕುಠಾಕ್ಕೆ ತಂದೆಯ ಹೆಸರಿಟ್ಟರು ಚಾಮರಾಜನಗರ ಗಂಗರು ಹೊಯ್ಸಳರು ವಿಜಯನಗರದ ಅರಸರುಟಿಪ್ಪುಸುಲ್ತಾನ ಮೈಸೂರು ಅರಸರು ಆಳಿದರುಚಾಮರಾಜನಗರ ಜಿಲ್ಲೆ ಭೂಪಟದಲ್ಲಿ ಬಾಹುಬಲಿಯಬಲ ಭಾಗದ ಪಾದುಕೆಯಂತೆ ಕಂಗೊಳಿಸುತ್ತದೆ Join WhatsApp Group ಚಾಮರಾಜನಗರ ಗುಂಡ್ಲುಪೇಟೆ ಯಳಂದೂರುಕೊಳ್ಳೆಗಾಲ ಹಾಗೂ ಹನೂರು ೫ ತಾಲ್ಲೂಕುಗಳುರೇಷ್ಮೆ ಉದ್ಯಮಕೆ ರೇಷ್ಮೆ ನಗರವೆಂದೇ ಕರೆಸಿಕೊಂಡಿದೆಚಾಮರಾಜನಗರದಲ್ಲಿ ರೇಷ್ಮೆ ನೇಯ್ಗೆಯ ಕೇಂದ್ರವಿದೆ ಸುವರ್ಣಾವತಿ ಚಿಕ್ಕಹೊಳೆ ಮೋಯಾರ್ ನದಿಗಳುಕಾವೇರಿ ಹಾಗೂ ಭಾರ್ಗವಿ ಇಲ್ಲಿ ಹರಿಯುವ ನದಿಗಳು...

ಚಾಮರಾಜನಗರ ಚಾಮರಾಜನಗರದ ಪ್ರಾಚೀನ ಹೆಸರು ಅರಿಕುಠಾರಇಲ್ಲಿಯೇ ಜನಿಸಿದ್ದರಂತೆ ೯ನೆ ಚಾಮರಾಜ ಒಡೆಯರ್ಕಾಲಾನಂತರ ಮಗ ಮುಮ್ಮಡಿ ಕೃಷ್ಣರ....

Wish You All Happy Children’s Day ❤️
14/11/2023

Wish You All Happy Children’s Day ❤️

ಬೆಂಗಳೂರು : ಲಿವಿಂಗ್ ಟುಗೇದರ್ ರಿಲೇಷನ್ ಶಿಪ್ ನಲ್ಲಿದ್ದ ತಮ್ಮ ಪ್ರೀತಿಗೆ ಕುಟುಂಬದವರಿಂದ ವಿರೋಧದ ಹಿನ್ನೆಲೆಯಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದು...
07/11/2023

ಬೆಂಗಳೂರು : ಲಿವಿಂಗ್ ಟುಗೇದರ್ ರಿಲೇಷನ್ ಶಿಪ್ ನಲ್ಲಿದ್ದ ತಮ್ಮ ಪ್ರೀತಿಗೆ ಕುಟುಂಬದವರಿಂದ ವಿರೋಧದ ಹಿನ್ನೆಲೆಯಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ (ವಿವಾಹಿತೆ) ಹಾಗೂ ಆಕೆಯ ಗೆಳೆಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೊತ್ತನೂರಿನಲ್ಲಿ ಜರುಗಿದೆ. ಪಶ್ಚಿಮ ಬಂಗಾಳ ಮೂಲದ 20 ವರ್ಷದ ವಿವಾಹಿತೆ ಮತ್ತು ಆಕೆಯ 29 ವರ್ಷದ ವಿವ್-ಇನ್ ಪಾಲುದಾರ ಭಾನುವಾರ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕರಿಯಮ್ಮ ಅಗ್ರಹಾರ ನಿವಾಸಿ ಸೌಮಿನಿ ದಾಸ್‌ ಹಾಗೂ ಅಭಿಲ್‌ ಅಬ್ರಾಹಂ ಮೃತರಾಗಿದ್ದಾರೆ. Join WhatsApp Group…...

ಬೆಂಗಳೂರು : ಲಿವಿಂಗ್ ಟುಗೇದರ್ ರಿಲೇಷನ್ ಶಿಪ್ ನಲ್ಲಿದ್ದ ತಮ್ಮ ಪ್ರೀತಿಗೆ ಕುಟುಂಬದವರಿಂದ ವಿರೋಧದ ಹಿನ್ನೆಲೆಯಲ್ಲಿ ಮೈ ಮೇಲೆ ಪೆಟ್ರ...

ಬೆಂಗಳೂರು :ಹಿಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸಿದೆ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರು, ಮೈಸೂರು ಮಂಡ್ಯ ಸೇರಿದಂತೆ ಅನೇಕ ಜಿಲ್...
07/11/2023

ಬೆಂಗಳೂರು :ಹಿಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸಿದೆ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರು, ಮೈಸೂರು ಮಂಡ್ಯ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಅವಾಂತರ ಸೃಷ್ಠಿಯಾಗಿದೆ. ಮೈಸೂರು, ಮಂಡ್ಯ ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ . ಮಂಡ್ಯದ ಸಮೀಪದ ಹುಲ್ಲುಕೆರೆ ಸುರಂಗ ಮಾರ್ಗದ ನಾಲೆ ಮಣ್ಣು ಕುಸಿದಿದೆ. ದಾವಣಗೆರೆ, ಹಾವೇರಿ, ಹುಬ್ಬಳ್ಳಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಹಿಂಗಾರು ಬಿತ್ತನೆಗೆ ರೈತರು ಒಲವು ತೋರಿದ್ದಾರೆ. ಬೆಂಗಳೂರು ವರದಿ ಬೆಂಗಳೂರು ರಸ್ತೆಯಲ್ಲಿ ನುಗ್ಗಿದ ಡ್ರೈನೇಜ್‌ ನೀರು ವಾಹನ ಸವಾರರ ಪರದಾಟ ಮಳೆಯಿಂದಾಗಿ ಕೆರೆಯಂತಾದ ಶ್ರೀರಾಂಪುರ ಅಂಡರ್ ಪಾಸ್...

ಬೆಂಗಳೂರು :ಹಿಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸಿದೆ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರು, ಮೈಸೂರು ಮಂಡ್ಯ ಸೇರಿದಂತೆ ....

ಕಾಂಗ್ರೆಸ್ ನಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು� ಇಂದಿರಾಗಾಂಧಿ ಸ್ಪರ್ಧಿಸಲು ರಾಜೀನಾಮೆ ನೀಡಿ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದರು� ಅ...
07/11/2023

ಕಾಂಗ್ರೆಸ್ ನಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು� ಇಂದಿರಾಗಾಂಧಿ ಸ್ಪರ್ಧಿಸಲು ರಾಜೀನಾಮೆ ನೀಡಿ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದರು� ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ ಬಿ ಚಂದ್ರೇಗೌಡ� ಚಿಕ್ಕಮಗಳೂರು: ಮಾಜಿ ಸಚಿವ ಡಿ ಬಿ ಚಂದ್ರೇಗೌಡ (87 ) ಅವರು ತೀವ್ರ ಅನಾರೋಗ್ಯದಿಂದ ಕಳೆದ ರಾತ್ರಿ ದಾರದಹಳ್ಳಿ ನಿವಾಸದಲ್ಲಿ ಕೊನೆಯುಸಿರೆಳೆದರು. ಮೂಡಿಗೆರೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಳೆ (ಬುಧವಾರ) ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ರಾಜಕೀಯದಲ್ಲಿ ಹೆಜ್ಜೆ ಗುರುತು : ಬಿ ಎ ಎಲ್ ಎಲ್ ಬಿ ವ್ಯಾಸಂಗ ಮಾಡಿದ್ದ ಡಿ ಬಿ ಚಂದ್ರೇಗೌಡ, 1971 ಹಾಗೂ 1977 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಲೋಕಸಭಾ ಸದಸ್ಯರಾಗಿ ಅಯ್ಕೆಯಾಗಿದ್ದರು....

ಕಾಂಗ್ರೆಸ್ ನಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು
 ಇಂದಿರಾಗಾಂಧಿ ಸ್ಪರ್ಧಿಸಲು ರಾಜೀನಾಮೆ ನೀಡಿ ಕ್ಷೇತ್ರವನ್ನೇ ಬಿಟ್ಟು.....

ಕಲಾವತಿ ಪ್ರಕಾಶ್ಬೆಂಗಳೂರು ಬೆಳಗಿನ+ಆವಿ=ಅಂದರೆ ಬೆಳಿಗ್ಗೆ ಬೀಳುವಬೆಳ್ಳನೆ ಮಂಜು ಇರುವ ಹಾಗೆ ಆವಿಅದಕೇ ಈ ಊರಿನ ಹೆಸರಾಯಿತುಬಲು ಚಂದದ ಬೆಳಗಾವಿ ಬೆ...
07/11/2023

ಕಲಾವತಿ ಪ್ರಕಾಶ್ಬೆಂಗಳೂರು ಬೆಳಗಿನ+ಆವಿ=ಅಂದರೆ ಬೆಳಿಗ್ಗೆ ಬೀಳುವಬೆಳ್ಳನೆ ಮಂಜು ಇರುವ ಹಾಗೆ ಆವಿಅದಕೇ ಈ ಊರಿನ ಹೆಸರಾಯಿತುಬಲು ಚಂದದ ಬೆಳಗಾವಿ ಬೆಳಗಾವಿಗೆ ಪುರಾತನ ಹೆಸರುಕರೆಯುತಿದ್ದರು ವೇಣು ಗ್ರಾಮವೇಣು ಎಂದರೆ ಬಿದಿರು ಎಂದುಬಿದಿರು ಬೆಳೆಯುವ ಊರಿಗೆ ಈ ನಾಮ ಬೆಳಗಾವಿ ಕೋಟೆ ನಿರ್ಮಾತೃಗಳು"ರಟಾ" ವಂಶದ ರಾಜರುಕೋಟೆಯನ್ನು ಆಲಂಕರಿಸಿದರುಬಿಜಾಪುರದ ಸುಲ್ತಾನರು ಶತಮಾನ ಆರರಿಂದಲೇ ಆರಂಭವೆಂದುತಿಳಿಯುವುದಿಲ್ಲಿ ಇತಿಹಾಸ ಶುರುಚಾಲುಕ್ಯ ರಾಷ್ಟ್ರಕೂಟ ಯಾದವದೆಹಲಿಯ ಸುಲ್ತಾನ ಮತ್ತು ಮುಘಲರು ಸ್ವಾತಂತ್ರ್ಯ ಸಂಗ್ರಾಮದ ಮೊದಲೇ ಕತ್ತಿ ಎತ್ತಿದ...

ಕಲಾವತಿ ಪ್ರಕಾಶ್ಬೆಂಗಳೂರು ಬೆಳಗಿನ+ಆವಿ=ಅಂದರೆ ಬೆಳಿಗ್ಗೆ ಬೀಳುವಬೆಳ್ಳನೆ ಮಂಜು ಇರುವ ಹಾಗೆ ಆವಿಅದಕೇ ಈ ಊರಿನ ಹೆಸರಾಯಿತುಬಲು ಚಂದದ ...

ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ದೇವರಾಜ್ ಅರಸ್ ಸಭಾಂಗಣದಲ್ಲಿ ನಡೆದ ಗ...
06/11/2023

ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ದೇವರಾಜ್ ಅರಸ್ ಸಭಾಂಗಣದಲ್ಲಿ ನಡೆದ ಗ್ರಾಮೀಣ ಡಿಜಿ ವಿಕಸನ ಕಾರ್ಯಕ್ರಮದಡಿ ಮೈಸೂರು ಜಿಲ್ಲೆಯ 22 ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಡಿಜಿಟಲ್ ಸಲಕರಣೆಗಳ ವಿತರಣೆ ಕಾರ್ಯಕ್ರಮವನ್ನು ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮೈಸೂರು ಜಿಲ್ಲೆಯ 64 ಗ್ರಾಪಂ ಗ್ರಂಥಾಲಯಗಳಿಗೆ ಈಗಾಗಲೇ ಮೂರು ಹಂತಗಳಲ್ಲಿ ಡಿಜಿಟಲ್ ಸಲಕರಣೆಗಳ ವಿತರಿಸಲಾಗಿದೆ. ಅದರಂತೆ ನಾಲ್ಕನೇ ಹಂತದಲ್ಲಿ ನಂಜನಗೂಡು - 5 ಗ್ರಂಥಾಲಯ, ಟಿ.ನರಸೀಪುರ - 6 ಗ್ರಂಥಾಲಯ, ಮೈಸೂರು -5, ಪಿರಿಯಾಪಟ್ಟಣ – 3, ಸರಗೂರು -3 ಒಟ್ಟು 22 ಗ್ರಾಮ ಪಂಚಾಯಿತಿಗಳಿಗೆ ವಿತರಿಸಲಾಗುತ್ತಿದೆ ಎಂದು ತಿಳಿಸಿದರು....

ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ದೇವರಾಜ್ ಅರಸ್ ಸಭಾಂಗಣದ....

ಮಂಡ್ಯ : ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ಕ...
06/11/2023

ಮಂಡ್ಯ : ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ಕರ್ನಾಟಕದ ಹಿತ ಕಾಯಲು ವಿಫಲವಾಗಿರುವ ಕೇಂದ್ರ – ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ನಿರಂತರ ಧರಣಿಗೆ ಜಾತ್ಯತೀತ ಜನತಾದಳ ಪಕ್ಷದ ಮಾಜಿ ಸಚಿವರುಗಳು ಬೆಂಬಲ ಸೂಚಿಸಿದರು. ಮಂಡ್ಯ ಸರ್ ಎಂ ವಿ ಪ್ರತಿಮೆ ಎದುರು ನಿರಂತರ ಧರಣಿಯಲ್ಲಿ ಮಾಜಿ ಸಚಿವರಾದ ಸಿ ಎಸ್ ಪುಟ್ಟರಾಜು, ಡಿ.ಸಿ ತಮ್ಮಣ್ಣ ಭಾಗಿಯಾಗಿ ಕಾವೇರಿ ಹೋರಾಟ ಬೆಂಬಲಿಸಿದರು. Join WhatsApp Group…...

ಮಂಡ್ಯ : ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಮತ್ತೆ ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕ....

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಕಿರಣ್ ನನ್ನು ಪೊಲೀಸರು ಬಂಧಿಸಿದ್ದಾರೆ....
06/11/2023

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಕಿರಣ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲಸದಿಂದ ತೆಗೆದುಹಾಕಿದ್ದಕ್ಕೆ ಸರ್ಕಾರಿ ಅಧಿಕಾರಿ ಪ್ರತಿಮಾರನ್ನು ಕೊಲೆ ಮಾಡಿದ್ದೇನೆ ಎಂದು ವಿಚಾರಣೆ ವೇಳೆ ಬಂಧಿತ ಆರೋಪಿ ಮಾಜಿ ಕಾರು ಚಾಲಕ ಕಿರಣ್ ತಪ್ಪೊಪ್ಪಿಕೊಂಡಿದ್ದಾನೆ. 4 ವರ್ಷದಿಂದ ಗುತ್ತಿಗೆ ಆಧಾರದಲ್ಲಿ ಪ್ರತಿಮಾ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದನು. ನಂತರ ಈತ ಕಾರು ಅಪಘಾತ ಮಾಡಿದ್ದನು, ನಂತರ ಪ್ರತಿಮಾ ನನಗೆ ವಿನಾಕಾರಣ ಬೈಯುತ್ತಿದ್ದರು. ಕೆಲಸ ಬಿಟ್ಟು ಹೋಗುವಂತೆ ಹೇಳುತ್ತಿದ್ದರು ಎಂದಿದ್ದಾನೆ. ಪ್ರತಿಮಾ ರೇಡ್ ಗೆ ಹೋಗುವ ವಿಚಾರ ಕಿರಣ್ ಗೆ ಗೊತ್ತಾಗುತ್ತಿತ್ತು, ಇದನ್ನು ಈತ ಲೀಕ್ ಮಾಡುತ್ತಿದ್ದನು....

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಕಿರಣ್ ನನ್ನು ಪೊಲೀಸರು ಬಂಧ...

ಕಲಬುರಗಿಯಲ್ಲಿ ಭಾನುವಾರ ನಡೆದ KPSC ಯ ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆ...
06/11/2023

ಕಲಬುರಗಿಯಲ್ಲಿ ಭಾನುವಾರ ನಡೆದ KPSC ಯ ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆದಿದ್ದು ದುರ್ನಡತೆ ಪರಮಾವಧಿ ಎಂದು ಜಾತ್ಯತೀತ ಜನತಾದಳ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್; ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ. ಕಲಬುರಗಿಯಲ್ಲಿ ಭಾನುವಾರ ನಡೆದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಸ್ತ್ರೀಯರಿಗೆ ಘೋರ ಅಪಮಾನ ಎಸಗಿದ್ದು ಅತ್ಯಂತ ಖಂಡನೀಯ. ಇಂಡಿಯಾ ಎಂದು ಜಪಿಸುವ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಭಾರತದ ಸಂಸ್ಕೃತಿಗೆ ಸಿಕ್ಕ ಗೌರವ ಇದು....

ಕಲಬುರಗಿಯಲ್ಲಿ ಭಾನುವಾರ ನಡೆದ KPSC ಯ ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲು....

ಕಲಾವತಿ ಪ್ರಕಾಶ್ ರಾಯಚೂರು ರಾಯಿ ಎಂದರೆ ಕಲ್ಲೆಂಬ ಅರ್ಥವಂತೆಕಲ್ಲು ಬೆಟ್ಟಗಳೂರು ರಾಯಚೂರಂತೆರಾಯನ ಊರು ರಾಯಚೂರೆಂದುಹೆಸರು ಪಡೆದು ಕೊಂಡಿದೆಯಂತೆ ಶ...
06/11/2023

ಕಲಾವತಿ ಪ್ರಕಾಶ್ ರಾಯಚೂರು ರಾಯಿ ಎಂದರೆ ಕಲ್ಲೆಂಬ ಅರ್ಥವಂತೆಕಲ್ಲು ಬೆಟ್ಟಗಳೂರು ರಾಯಚೂರಂತೆರಾಯನ ಊರು ರಾಯಚೂರೆಂದುಹೆಸರು ಪಡೆದು ಕೊಂಡಿದೆಯಂತೆ ಶಿಲಾಯುಗದಿಂದಲೇ ಆರಂಭಗೊಂಡಿದೆಇಲ್ಲಿಯ ಇತಿಹಾಸ ಪರಂಪರೆಯುಮೌರ್ಯ ಚಾಲುಕ್ಯ ಶಾತವಾಹನಯಾದವ ನಿಜಾಮರಾಳ್ವಿಕೆಯು ಎನಿತೋ ಸಾಮ್ರಾಜ್ಯಗಳ ಇತಿಹಾಸದಪುಟಗಳ ತೆರೆದಿಡುವ ಕೋಟೆಗಳಿಹವಿಲ್ಲಿಕಾಕತೀಯರು ನಿರ್ಮಿಸಿದಂಥಕೋಟೆ ಇರುವುದೂ ರಾಯಚೂರಿನಲ್ಲಿ ಜಲದಿಂದಾವೃತ ಜಲದುರ್ಗ ಕೋಟೆಶಾಹಿ ದೊರೆಗಳ ನಿರ್ಮಿತ ಕೋಟೆಇತಿಹಾಸದಲ್ಲೇ ಪ್ರಸಿದ್ಧ ಪೇಟೆನೂರಾರು ಶಾಸನಗಳಿಹ ಮುದ್ಗಲ್ ಕೋಟೆ ಕೃಷ್ಣ ತುಂಗಭದ್ರಾ ಹರಿಯುವಜಿಲ್ಲೆ ಈ ನಾಡಾದರೂಜಲ ಕ್ಷಾಮ ಎದುರಿಸುವರು...

ಕಲಾವತಿ ಪ್ರಕಾಶ್ ರಾಯಚೂರು ರಾಯಿ ಎಂದರೆ ಕಲ್ಲೆಂಬ ಅರ್ಥವಂತೆಕಲ್ಲು ಬೆಟ್ಟಗಳೂರು ರಾಯಚೂರಂತೆರಾಯನ ಊರು ರಾಯಚೂರೆಂದುಹೆಸರು ಪಡೆದು ಕ...

Address


Alerts

Be the first to know and let us send you an email when The Newsnap posts news and promotions. Your email address will not be used for any other purpose, and you can unsubscribe at any time.

Contact The Business

Send a message to The Newsnap:

Shortcuts

  • Address
  • Telephone
  • Alerts
  • Contact The Business
  • Claim ownership or report listing
  • Want your business to be the top-listed Media Company?

Share