Vishala Kannada

  • Home
  • Vishala Kannada

Vishala Kannada Vishala Kannada will present surprise news in Kannada.

04/05/2024

ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಸಾ*ವು.

ಕೋಲಾರ ಜಿಲ್ಲೆ ನಾಗನಾಳ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಕಸ್ಮಿಕವಾಗಿ ಮುಳುಗಿ ಗೌತಮ್ ಸಾ*ವು

ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಮುಳುಗಿ ಗೌತಮ್ ಸಾ*ವನ್ನ*ಪ್ಪಿರುವ ಘ*ಟನೆ ಕೋಲಾರ ತಾಲೂಕಿನ ವೇಮಗಲ್ ಸಮೀಪದ ನಾಗನಾಳ ಗ್ರಾಮದಲ್ಲಿ ಬುಧವಾರ ಸಂಜೆ 4:00 ಸಮಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೈಸೂರಿನ ರಾಘವೇಂದ್ರನಗರ ಬಡಾವಣೆ ನಿವಾಸಿ ಗೌತಮ್ ಗೌಡ (26) ಮೃ*ತ ಯುವಕ. ತಮ್ಮ ತಂದೆಯ ಊರಾದ ವೇಮಗಲ್ ಸಮೀಪದ ನಾಗನಾಳ ಗ್ರಾಮಕ್ಕೆ ತೆರಳಿದ್ದ ಅವರು,ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಸಾ*ವಿಗೀ*ಡಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಗೌತಮ್ ನೀರಿನಲ್ಲಿ ಮುಳುಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರದಾಡುತ್ತಿದೆ.

​ ​ ​ ​ ​ ​ ​ ​ ​ ​ ​ ​ ​ ​ ​

30/04/2024

ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಬಿಜೆಪಿ ಸಹಿಸಲ್ಲ-ಅಮಿತ್ ಶಾ

15/01/2024

17 ಬಾರಿಯ ಚಾಂಪಿಯನ್ John cena ಅವರ ಹಿಂದಿನ ಕರಾಳ ಕಥೆ..!!

11/01/2024

ಮದುವೆ ಆಗುವ ಮುಂಚಿತವಾಗಿ ಗರ್ಭ ಹೇರಿದ ಭಾರತದ ಪ್ರಖ್ಯಾತ ನಟಿಯರು...!!

08/01/2024

ಯಶ್ ಮುಂದಿನ ಚಿತ್ರದ ನಾಯಕಿ ಯಾರು?

Address


585418

Website

Alerts

Be the first to know and let us send you an email when Vishala Kannada posts news and promotions. Your email address will not be used for any other purpose, and you can unsubscribe at any time.

Videos

Shortcuts

  • Address
  • Alerts
  • Videos
  • Claim ownership or report listing
  • Want your business to be the top-listed Media Company?

Share