Wind Wheel Studio

  • Home
  • Wind Wheel Studio

Wind Wheel Studio News and Entertainment Portal

“ಬಿಜೆಪಿಯವರಿಗೆ ಅಭಿವೃದ್ಧಿಯಲ್ಲಿ ಆಸಕ್ತಿ ಇಲ್ಲ. ಧರ್ಮ, ಕೋಮುವಾದ ಬಳಸಿ ಘರ್ಷಣೆ ಹುಟ್ಟು ಹಾಕುತ್ತಾರೆ. ಹಿಂದೂಗಳಿಗೆ ನಾವು ರಕ್ಷಣೆ ಕೊಡುತ್ತೇವೆ...
25/05/2024

“ಬಿಜೆಪಿಯವರಿಗೆ ಅಭಿವೃದ್ಧಿಯಲ್ಲಿ ಆಸಕ್ತಿ ಇಲ್ಲ. ಧರ್ಮ, ಕೋಮುವಾದ ಬಳಸಿ ಘರ್ಷಣೆ ಹುಟ್ಟು ಹಾಕುತ್ತಾರೆ. ಹಿಂದೂಗಳಿಗೆ ನಾವು ರಕ್ಷಣೆ ಕೊಡುತ್ತೇವೆ ಎನ್ನುವ ಬಿಜೆಪಿಯವರು ನಿಜವಾಗಿ ಹಿಂದೂ ಯುವಕರನ್ನು ಜೈಲಿಗೆ ಅಟ್ಟುತ್ತಾರೆ.” -ವಸಂತ ಬಂಗೇರ

ಕೆಲ ದಿನಗಳ ಹಿಂದಷ್ಟೇ ನಿಧನರಾದ ವಸಂತ ಬಂಗೇರ ಅವರ ಜೊತೆಗೆ 2018ರಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ಹೊಸ್ತಿಲಲ್ಲಿದ್ದಾಗ ನಡೆಸಿದ ಸಂದರ್ಶನವಿದು.

ತನ್ನದೇ ವರ್ಚಸ್ಸು ಹೊಂದಿದ್ದ ಮತ್ತು ನಿರ್ಭಿಡ ಮಾತುಗಾರರಾಗಿದ್ದ ಬಂಗೇರರು ಅಂದು ಏನು ಹೇಳಿದ್ದರೆಂಬುದನ್ನು ಅಪರೂಪದ ಈ ಸಂದರ್ಶನದಲ್ಲಿ ಓದಿ ತಿಳಿದುಕೊಳ್ಳಿ. 👇👇

2018ರಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ಹೊಸ್ತಿಲಲ್ಲಿದ್ದಾಗ ಆಗಿನ ಶಾಸಕರಾಗಿದ್ದ, ಕೆಲ ದಿನಗಳ ಹಿಂದಷ್ಟೇ ನಿಧನರಾದ ವಸಂತ ಬಂಗೇರ ಅವ...

Address


Alerts

Be the first to know and let us send you an email when Wind Wheel Studio posts news and promotions. Your email address will not be used for any other purpose, and you can unsubscribe at any time.

Shortcuts

  • Address
  • Alerts
  • Claim ownership or report listing
  • Want your business to be the top-listed Media Company?

Share