25/05/2024
“ಬಿಜೆಪಿಯವರಿಗೆ ಅಭಿವೃದ್ಧಿಯಲ್ಲಿ ಆಸಕ್ತಿ ಇಲ್ಲ. ಧರ್ಮ, ಕೋಮುವಾದ ಬಳಸಿ ಘರ್ಷಣೆ ಹುಟ್ಟು ಹಾಕುತ್ತಾರೆ. ಹಿಂದೂಗಳಿಗೆ ನಾವು ರಕ್ಷಣೆ ಕೊಡುತ್ತೇವೆ ಎನ್ನುವ ಬಿಜೆಪಿಯವರು ನಿಜವಾಗಿ ಹಿಂದೂ ಯುವಕರನ್ನು ಜೈಲಿಗೆ ಅಟ್ಟುತ್ತಾರೆ.” -ವಸಂತ ಬಂಗೇರ
ಕೆಲ ದಿನಗಳ ಹಿಂದಷ್ಟೇ ನಿಧನರಾದ ವಸಂತ ಬಂಗೇರ ಅವರ ಜೊತೆಗೆ 2018ರಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ಹೊಸ್ತಿಲಲ್ಲಿದ್ದಾಗ ನಡೆಸಿದ ಸಂದರ್ಶನವಿದು.
ತನ್ನದೇ ವರ್ಚಸ್ಸು ಹೊಂದಿದ್ದ ಮತ್ತು ನಿರ್ಭಿಡ ಮಾತುಗಾರರಾಗಿದ್ದ ಬಂಗೇರರು ಅಂದು ಏನು ಹೇಳಿದ್ದರೆಂಬುದನ್ನು ಅಪರೂಪದ ಈ ಸಂದರ್ಶನದಲ್ಲಿ ಓದಿ ತಿಳಿದುಕೊಳ್ಳಿ. 👇👇
2018ರಲ್ಲಿ ಕರ್ನಾಟಕ ವಿಧಾನಸಭೆಗೆ ಚುನಾವಣೆ ಹೊಸ್ತಿಲಲ್ಲಿದ್ದಾಗ ಆಗಿನ ಶಾಸಕರಾಗಿದ್ದ, ಕೆಲ ದಿನಗಳ ಹಿಂದಷ್ಟೇ ನಿಧನರಾದ ವಸಂತ ಬಂಗೇರ ಅವ...